28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಾಧಕರು

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಸುಭಾಷ್ ಚಂದ್ರ ಎಂ ಪಿ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

ಬೆಳ್ತಂಗಡಿ ಘಟಕದ ಎಸ್ ಬಿ ಐ ಲೈಫ್ ಕಾರ್ಕಳ ಬ್ರಾಂಚಿನ ಸುಭಾಷ್ ಚಂದ್ರ ಎಂ ಪಿ ರವರು ತಾಲೂಕಿನಲ್ಲಿ ಉದ್ಯಮದಾರರಿಗೆ, ವೃತ್ತಿನಿರತರಿಗೆ ಹಾಗೂ ಜನಸಾಮನ್ಯರಿಗೆ ಲೈಫ್‌ ಇನ್ಶುರೆನ್ಸ್‌, ಮ್ಯೂಚ್ವಲ್‌ ಫಂಡ್‌, ಎಸ್‌ ಐಪಿ(SIP) ಬಗ್ಗೆ ಸಮರ್ಪಕ ಮಾಹಿತಿ ನೀಡಿ ಹೂಡಿಕೆಯ ಬಗ್ಗೆ ಜ್ಞಾನ ನೀಡುವುದರ ಜೊತೆಗೆ ಇವರು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಈ ಸಂದರ್ಭಕ್ಕಾಗಿ ಕಾರ್ಕಳ ಎಸ್.ಬಿ.ಐ ಲೈಫ್‌ ಬ್ಯಾಂಚ್‌ ಇವರನ್ನು ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್ ಮತ್ತು ಜುವೆಲ್ ಆಫ್ ಎಸ್‌ಬಿಐ ಲೈಫ್ 2 ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಉಡುಪಿಯ ಮಣಿಪಾಲ್ ಇನ್ ಹೋಟೆಲ್ ನಲ್ಲಿ ಸೆ.23 ರಂದು ನಡೆದ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ರೀಜನಲ್ ಡೈರೆಕ್ಟರ್ ಅಶ್ವಿನಿ ಕುಮಾರ್ ಶುಕ್ಲ ಮತ್ತು ಆರ್ ಎಂ. ಸುರೇಶ್ ಚಂದ್ರ ರೆಡ್ಡಿ ಹಾಗೂ ಬ್ರಾಂಚ್ ಮ್ಯಾನೇಜರ್ ಸಿದ್ದಪ್ಪ ಸ್ವಾಮಿ ಉಪಸ್ಥಿತರಿದ್ದರು.

Related posts

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಟೆಂಪೋ

Suddi Udaya

ಬೆಳ್ತಂಗಡಿ: ಚಂಪಿ ಆಟೋ ರಿಕ್ಷಾ ಚಾಲಕ ಶೇಖರ ನಿಧನ

Suddi Udaya

ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವ ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸದಸ್ಯರು ಎಸ್.ಎಸ್.ಎಲ್.ಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ, ಸಾಧಕರಿಗೆ ಸನ್ಮಾನ

Suddi Udaya

ವಿಶ್ವ ಹಿಂದೂ ಪರಿಷತ್ ಭಜರಂಗದಳ ಮಚ್ಚಿನ ಘಟಕ ಹಾಗೂ ವಿವಿಧ ಸಂಘಗಳಿಂದ ರಾಮ ದೀಪೋತ್ಸವ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ

Suddi Udaya

ಸೆ. 3: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ 16ನೇ ವರ್ಧಂತ್ಯುತ್ಸವ

Suddi Udaya
error: Content is protected !!