September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಾಧಕರು

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಸುಭಾಷ್ ಚಂದ್ರ ಎಂ ಪಿ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

ಬೆಳ್ತಂಗಡಿ ಘಟಕದ ಎಸ್ ಬಿ ಐ ಲೈಫ್ ಕಾರ್ಕಳ ಬ್ರಾಂಚಿನ ಸುಭಾಷ್ ಚಂದ್ರ ಎಂ ಪಿ ರವರು ತಾಲೂಕಿನಲ್ಲಿ ಉದ್ಯಮದಾರರಿಗೆ, ವೃತ್ತಿನಿರತರಿಗೆ ಹಾಗೂ ಜನಸಾಮನ್ಯರಿಗೆ ಲೈಫ್‌ ಇನ್ಶುರೆನ್ಸ್‌, ಮ್ಯೂಚ್ವಲ್‌ ಫಂಡ್‌, ಎಸ್‌ ಐಪಿ(SIP) ಬಗ್ಗೆ ಸಮರ್ಪಕ ಮಾಹಿತಿ ನೀಡಿ ಹೂಡಿಕೆಯ ಬಗ್ಗೆ ಜ್ಞಾನ ನೀಡುವುದರ ಜೊತೆಗೆ ಇವರು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಈ ಸಂದರ್ಭಕ್ಕಾಗಿ ಕಾರ್ಕಳ ಎಸ್.ಬಿ.ಐ ಲೈಫ್‌ ಬ್ಯಾಂಚ್‌ ಇವರನ್ನು ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್ ಮತ್ತು ಜುವೆಲ್ ಆಫ್ ಎಸ್‌ಬಿಐ ಲೈಫ್ 2 ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಉಡುಪಿಯ ಮಣಿಪಾಲ್ ಇನ್ ಹೋಟೆಲ್ ನಲ್ಲಿ ಸೆ.23 ರಂದು ನಡೆದ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ರೀಜನಲ್ ಡೈರೆಕ್ಟರ್ ಅಶ್ವಿನಿ ಕುಮಾರ್ ಶುಕ್ಲ ಮತ್ತು ಆರ್ ಎಂ. ಸುರೇಶ್ ಚಂದ್ರ ರೆಡ್ಡಿ ಹಾಗೂ ಬ್ರಾಂಚ್ ಮ್ಯಾನೇಜರ್ ಸಿದ್ದಪ್ಪ ಸ್ವಾಮಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ “ಗುರುವಂದನಾ ಕಾರ್ಯಕ್ರಮ

Suddi Udaya

ಭತ್ತದ ತಳಿ ಸಂರಕ್ಷಕ ದೇವರಾವ್ ಅವರಿಗೆ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆ ಉದ್ಘಾಟನೆ

Suddi Udaya

ಕಳಿಯ ಗ್ರಾಮ ಪಂಚಾಯತ್ ಸಾಮಾಜಿಕ ನ್ಯಾಯ ಸಮಿತಿಗೆ ಕೃಷಿಕರಿಂದ ಬಂದ ದೂರು ಅರ್ಜಿ: ಪಂಚಾಯತ್ ನಿಂದ ಸ್ಥಳ ಪರಿಶೀಲಿಸಿ ಇತ್ಯರ್ಥ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ದಿಡೀರ್ ಭೇಟಿ

Suddi Udaya
error: Content is protected !!