September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಮಂಜುನಾಥ್ ಗುಡಿಗಾರ್ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

ಬೆಳ್ತಂಗಡಿ ಘಟಕದ ಎಸ್ ಬಿ ಐ ಲೈಫ್ ಕಾರ್ಕಳ ಬ್ರಾಂಚಿನ ಮಂಜುನಾಥ್ ಗುಡಿಗಾರ್ ರವರು ತಾಲೂಕಿನಲ್ಲಿ ಉದ್ಯಮದಾರರಿಗೆ, ವೃತ್ತಿನಿರತರಿಗೆ ಹಾಗ ಜನಸಾಮಾನ್ಯರಿಗೆ ಲೈಫ್‌ ಇನ್ಶುರೆನ್ಸ್‌, ಮ್ಯೂಚ್ವಲ್‌ ಫಂಡ್‌, ಎಸ್‌ ಐಪಿ(SIP) ಬಗ್ಗೆ ಸಮರ್ಪಕ ಮಾಹಿತಿ ನೀಡಿ ಹೂಡಿಕೆಯ ಬಗ್ಗೆ ಜ್ಞಾನ ನೀಡುವುದರ ಜೊತೆಗೆ ಇವರು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಈ ಸಂದರ್ಭಕ್ಕಾಗಿ ಕಾರ್ಕಳ ಎಸ್.ಬಿ.ಐ ಲೈಫ್‌ ಬ್ಯಾಂಚ್‌ ಇವರನ್ನು ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್ ಮತ್ತು ಜುವೆಲ್ ಆಫ್ ಎಸ್‌ಬಿಐ ಲೈಫ್ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಉಡುಪಿಯ ಮಣಿಪಾಲ್ ಇನ್ ಹೋಟೆಲ್ ನಲ್ಲಿ ಸೆ.23 ರಂದು ನಡೆದ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ರೀಜನಲ್ ಡೈರೆಕ್ಟರ್ ಅಶ್ವಿನಿ ಕುಮಾರ್ ಶುಕ್ಲ ಮತ್ತು ಆರ್ ಎಂ. ಸುರೇಶ್ ಚಂದ್ರ ರೆಡ್ಡಿ ಹಾಗೂ ಬ್ರಾಂಚ್ ಮ್ಯಾನೇಜರ್ ಸಿದ್ದಪ್ಪ ಸ್ವಾಮಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ, ಯಾವುದೇ ಬಟ್ಟೆ ಖರೀದಿಸಿದರೂ ರೂ. 200 ಮಾತ್ರ

Suddi Udaya

ಬೆಳ್ತಂಗಡಿ ಹಾ.ಉ.ಸ.ಸಂಘದಿಂದ ಆರ್ಥಿಕ ನೆರವು

Suddi Udaya

ಓಡಿಲ್ನಾಳ ಸ ಉ. ಪ್ರಾ ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಜು.3 ರಂದು ಬೆಳ್ತಂಗಡಿ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ: ಅಧ್ಯಕ್ಷ ಪೂರನ್ ವರ್ಮ ಮತ್ತು ತಂಡದ ಸಾಧನೆಗೆ ರೋಟರಿ ಕ್ಲಬ್ ಬೆಳ್ತಂಗಡಿಗೆ “ಡೈಮಂಡ್ ಕ್ಲಬ್ ಪ್ರಶಸ್ತಿ”ಯ ಗೌರವ: 2025-26 ನೇ ಸಾಲಿನ ಅಧ್ಯಕ್ಷರಾಗಿ ಪ್ರಕಾಶ್ ಪ್ರಭು, ಕಾರ್ಯದರ್ಶಿಯಾಗಿ ಡಾ.ಎಂ.ಎಂ ದಯಾಕರ್ ಆಯ್ಕೆ

Suddi Udaya

ತುಳುಕೂಟ ಇಸ್ರೇಲ್ ವತಿಯಿಂದ ಮಂಜುಶ್ರೀ ಸೀನಿಯರ್ ಛೇಂಬರ್ ಬೆಳ್ತಂಗಡಿ ಆಶ್ರಯದಲ್ಲಿ ಕಿಲ್ಲೂರು ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ಹಾಗೂ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಭಾರಿ ಮಳೆ: ಕೊಚ್ಚಿಹೋದ ಅಂಬಡೆಬೆಟ್ಟು ತಾತ್ಕಾಲಿಕ ರಸ್ತೆ

Suddi Udaya
error: Content is protected !!