23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಒಂದು ವರ್ಷದಿಂದ ನಾಪತ್ತೆಯಾಗಿದ್ದ ಗೇರುಕಟ್ಟೆಯ ಸತೀಶ್ ರವರು ಮಂಗಳೂರಿನ ಲಾಡ್ಜಿನಲ್ಲಿ ಆತ್ಮಹತ್ಯೆ

ಬೆಳ್ತಂಗಡಿ: ಕಳೆದ ಒಂದು ವರ್ಷದಿಂದ ನಾಪತ್ತೆಯಾಗಿದ್ದ ಕಳಿಯ ಗ್ರಾಮ ಗೇರುಕಟ್ಟೆ ದೋಣಿ ಪಲ್ಕೆ ನಿವಾಸಿ ಬಾಬು ಗೌಡ ರವರ ಪುತ್ರ ಸತೀಶ್ ಎಂಬವರು ಸೆ.23 ರಂದು ಸಂಜೆ ಮಂಗಳೂರಿನ ಬಂದರು ಲಾಡ್ಜಿನಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮಂಗಳೂರು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬರೆಂಗಾಯ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಹಾಗೂ ಮೊಸರು ಕುಡಿಕೆ ಉತ್ಸವ

Suddi Udaya

ಉದ್ಯಮಿ ಉದಯ್ ಕುಮಾರ್ ಶೆಟ್ಟಿ ಮುನಿಯಾಲು ಗುರುವಾಯನಕೆರೆ ಅರೆಮಲೆಬೆಟ್ಟಕ್ಕೆ ಭೇಟಿ

Suddi Udaya

ಹೊಸಂಗಡಿ ವಲಯದ ಗುಂಡೂರಿ ಕಾರ್ಯಕ್ಷೇತ್ರದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮ

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ನೂತನ ಕಟ್ಟಡ ಉದ್ಘಾಟಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Suddi Udaya

ಬದ್ಯಾರ್: ರಸ್ತೆಯಲ್ಲಿ ಬಾಯಿ ತೆರದ ಗುಂಡಿ: ಅಪಾಯದ ಸೂಚನೆ

Suddi Udaya

ಬಳಂಜ: ಇತಿಹಾಸ ಪ್ರಸಿದ್ಧ ದೇವಸ್ಥಾನಕ್ಕೆ ಪ್ರಭಾವಳಿ ಸಮರ್ಪಣೆ

Suddi Udaya
error: Content is protected !!