25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಒಂದು ವರ್ಷದಿಂದ ನಾಪತ್ತೆಯಾಗಿದ್ದ ಗೇರುಕಟ್ಟೆಯ ಸತೀಶ್ ರವರು ಮಂಗಳೂರಿನ ಲಾಡ್ಜಿನಲ್ಲಿ ಆತ್ಮಹತ್ಯೆ

ಬೆಳ್ತಂಗಡಿ: ಕಳೆದ ಒಂದು ವರ್ಷದಿಂದ ನಾಪತ್ತೆಯಾಗಿದ್ದ ಕಳಿಯ ಗ್ರಾಮ ಗೇರುಕಟ್ಟೆ ದೋಣಿ ಪಲ್ಕೆ ನಿವಾಸಿ ಬಾಬು ಗೌಡ ರವರ ಪುತ್ರ ಸತೀಶ್ ಎಂಬವರು ಸೆ.23 ರಂದು ಸಂಜೆ ಮಂಗಳೂರಿನ ಬಂದರು ಲಾಡ್ಜಿನಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮಂಗಳೂರು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ವಾರ್ಷಿಕ ಜಾತ್ರೆಯ ಪ್ರಯುಕ್ತ ಗೊನೆ ಮುಹೂರ್ತ

Suddi Udaya

ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ: ಚಿನ್ನಾಭರಣ, ನಗದು ದೋಚಿ ಪರಾರಿ

Suddi Udaya

ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಕಾಮಗಾರಿಗೆ ರೂ.91ಲಕ್ಷ ಕೊರತೆ : ಶಾಸಕ ಹರೀಶ್ ಪೂಂಜರವರು ರೂ.1 ಕೋಟಿ 5 ಲಕ್ಷ ಅನುದಾನ ನೀಡಿದ್ದು ದೇಗುಲದ ಅಭಿವೃದ್ಧಿಗೆ ಬಳಕೆಯಾಗಿದೆ: ದೇವಾಲಯ ಸಂಪೂರ್ಣ ಋಣ ಮುಕ್ತವಾಗಬೇಕು : ಪುರುಷೋತ್ತಮ ರಾವ್

Suddi Udaya

ಪಜಿರಡ್ಕ ಸಂಗಮ ಕ್ಷೇತ್ರ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ನೂತನ ಶಿಲಾಮಯ ಧ್ವಜಸ್ತಂಭದ ಶೋಭಾಯಾತ್ರೆಗೆ ಉಜಿರೆಯಲ್ಲಿ ಗಣ್ಯರಿಂದ ಚಾಲನೆ

Suddi Udaya

ಶಾಲಾ ಮಕ್ಕಳ ರಕ್ಷಣೆಗೆ ಬೇಕಿದೆ ಮಚ್ಚಿನಕ್ಕೊಂದು ಬ್ಯಾರಿಕೇಡ್

Suddi Udaya

ಗುರುವಾಯನಕೆರೆ: ಶಕ್ತಿನಗರದಲ್ಲಿ ಚರಂಡಿ ವ್ಯವಸ್ಥೆಯಿಲ್ಲದೆ ರಸ್ತೆಯಲ್ಲೇ ಹರಿದ ನೀರು

Suddi Udaya
error: Content is protected !!