29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ವಿದ್ಯಾಭ್ಯಾಸಕ್ಕಾಗಿ ಸಹಾಯಧನ ಹಸ್ತಾಂತರ

ಕಳೆಂಜ : ಕ್ರಿಶ್ಚಿಯನ್ ಬ್ರದರ್ಸ್ ‌ಕಳೆಂಜ ವತಿಯಿಂದ ಕು| ಅನನ್ಯಳಿಗೆ ವಿದ್ಯಾಭ್ಯಾಸದ ಸಹಾಯಕ್ಕಾಗಿ ಸಂಘದ ಸದಸ್ಯರಿಂದ ರೂ. 20,000 /-ಗಳನ್ನು ಸಂಗ್ರಹಿಸಿ ಅವರಿಗೆ ಹಸ್ತಾಂತರಿಸಲಾಯಿತು.


ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಜೋಸೆಫ್.ಕೆ.ಡಿ. ಗೌರವಾಧ್ಯಕ್ಷ ಸೆಬಾಸ್ಟಿನ್ ಪಿ.ಟಿ., ಉಪಾಧ್ಯಕ್ಷ ಶಾಜಿ ತೋಮಸ್, ಕಾರ್ಯದರ್ಶಿಗಳಾದ ತೋಮಸ್.ಪಿ.ಡಿ., ಸದಸ್ಯರಾದ ಜೈಸನ್ ಪಟ್ಟೇರಿಲ್, ಅಪ್ರಿಶ್ , ಪ್ರದೀಪ್ ಕೆ.ಜೆ, ಲಿಜೋಚಾಕೊ, ಮಾಥ್ಯು.ವಿ.ಟಿ, ಜೋರ್ಜ್.ಟಿ.ಜಿ, ತೋಮಸ್.ಕೆ.ಡಿ, ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದಿ ದಿವಸ ಆಚರಣೆ

Suddi Udaya

ರಾಜ್ಯದ 5,8 ಮತ್ತು 9ನೇ ತರಗತಿ “ಬೋರ್ಡ್​” ಪರೀಕ್ಷೆಗೆ “ಸುಪ್ರೀಂ ಕೋರ್ಟ್” ತಡೆಯಾಜ್ಞೆ

Suddi Udaya

ಜೂ.11: ಅಳದಂಗಡಿ ಸತ್ಯದೇವತೆ ದೈವಸ್ಥಾನದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಮಡವು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!