37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ವಿದ್ಯಾಭ್ಯಾಸಕ್ಕಾಗಿ ಸಹಾಯಧನ ಹಸ್ತಾಂತರ

ಕಳೆಂಜ : ಕ್ರಿಶ್ಚಿಯನ್ ಬ್ರದರ್ಸ್ ‌ಕಳೆಂಜ ವತಿಯಿಂದ ಕು| ಅನನ್ಯಳಿಗೆ ವಿದ್ಯಾಭ್ಯಾಸದ ಸಹಾಯಕ್ಕಾಗಿ ಸಂಘದ ಸದಸ್ಯರಿಂದ ರೂ. 20,000 /-ಗಳನ್ನು ಸಂಗ್ರಹಿಸಿ ಅವರಿಗೆ ಹಸ್ತಾಂತರಿಸಲಾಯಿತು.


ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಜೋಸೆಫ್.ಕೆ.ಡಿ. ಗೌರವಾಧ್ಯಕ್ಷ ಸೆಬಾಸ್ಟಿನ್ ಪಿ.ಟಿ., ಉಪಾಧ್ಯಕ್ಷ ಶಾಜಿ ತೋಮಸ್, ಕಾರ್ಯದರ್ಶಿಗಳಾದ ತೋಮಸ್.ಪಿ.ಡಿ., ಸದಸ್ಯರಾದ ಜೈಸನ್ ಪಟ್ಟೇರಿಲ್, ಅಪ್ರಿಶ್ , ಪ್ರದೀಪ್ ಕೆ.ಜೆ, ಲಿಜೋಚಾಕೊ, ಮಾಥ್ಯು.ವಿ.ಟಿ, ಜೋರ್ಜ್.ಟಿ.ಜಿ, ತೋಮಸ್.ಕೆ.ಡಿ, ಉಪಸ್ಥಿತರಿದ್ದರು.

Related posts

ನೆರಿಯ ಪ್ರದೇಶದಲ್ಲಿ ಭಾರೀ ಮಳೆ ಸೇತುವೆ ಮತ್ತೆ ಮುಳುಗಡೆ ಆತಂಕದಲ್ಲಿ ಜನತೆ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಡಿ.10: ಬೆಳಾಲು ಪೆರಿಯಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾರ್ಯಗಳ ಹಸ್ತಾಂತರ ಕಾರ್ಯಕ್ರಮ

Suddi Udaya

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಒಕ್ಕೂಟದ ಸದಸ್ಯರಿಂದ ಬಂದಾರು ಶಾಲೆಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕೊಕ್ಕಡ : ಮುಂಡೂರುಪಳಿಕೆ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೂತನವಾಗಿ ನಿರ್ಮಿಸಲಾದಕಲ್ಯಾಣ ಮಂಟಪಗಳ ಸಮುಚ್ಚಗಳ ಉದ್ಘಾಟನೆ

Suddi Udaya
error: Content is protected !!