22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ವಿದ್ಯಾಭ್ಯಾಸಕ್ಕಾಗಿ ಸಹಾಯಧನ ಹಸ್ತಾಂತರ

ಕಳೆಂಜ : ಕ್ರಿಶ್ಚಿಯನ್ ಬ್ರದರ್ಸ್ ‌ಕಳೆಂಜ ವತಿಯಿಂದ ಕು| ಅನನ್ಯಳಿಗೆ ವಿದ್ಯಾಭ್ಯಾಸದ ಸಹಾಯಕ್ಕಾಗಿ ಸಂಘದ ಸದಸ್ಯರಿಂದ ರೂ. 20,000 /-ಗಳನ್ನು ಸಂಗ್ರಹಿಸಿ ಅವರಿಗೆ ಹಸ್ತಾಂತರಿಸಲಾಯಿತು.


ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಜೋಸೆಫ್.ಕೆ.ಡಿ. ಗೌರವಾಧ್ಯಕ್ಷ ಸೆಬಾಸ್ಟಿನ್ ಪಿ.ಟಿ., ಉಪಾಧ್ಯಕ್ಷ ಶಾಜಿ ತೋಮಸ್, ಕಾರ್ಯದರ್ಶಿಗಳಾದ ತೋಮಸ್.ಪಿ.ಡಿ., ಸದಸ್ಯರಾದ ಜೈಸನ್ ಪಟ್ಟೇರಿಲ್, ಅಪ್ರಿಶ್ , ಪ್ರದೀಪ್ ಕೆ.ಜೆ, ಲಿಜೋಚಾಕೊ, ಮಾಥ್ಯು.ವಿ.ಟಿ, ಜೋರ್ಜ್.ಟಿ.ಜಿ, ತೋಮಸ್.ಕೆ.ಡಿ, ಉಪಸ್ಥಿತರಿದ್ದರು.

Related posts

ಭಾರೀ ಗಾಳಿ ಮಳೆ: ಇಂದಬೆಟ್ಟುವಿನಲ್ಲಿ ಮನೆಗೆ ಮರ ಬಿದ್ದು ಹಾನಿ: ವಿದ್ಯುತ್ ಕಂಬ ಹಾಗೂ ರಬ್ಬರ್ ಗಿಡಗಳು ಧರಾಶಾಹಿ

Suddi Udaya

ವಾಣಿ ಪ.ಪೂ. ಕಾಲೇಜಿನ ಎನ್‌.ಎಸ್.ಎಸ್‌. ಘಟಕದಿಂದ ಕೋಟಿ ವೃಕ್ಷ ಅಭಿಯಾನ

Suddi Udaya

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಸುವರ್ಣ ಆರ್ಕೇಡ್ ಗೆ ಸ್ಥಳಾಂತರ

Suddi Udaya

ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಅಳದಂಗಡಿ ಸ.ಪ್ರೌ. ಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ

Suddi Udaya

ಮಲವಂತಿಗೆ: ರೂ.4ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆ – ಸೇತುವೆ ಲೋಕಾರ್ಪಣೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆಗೆ ಚಾಲನೆ: ಧ್ವಜಾರೋಹಣ, ಉತ್ಸವ ಬಲಿ, ಭಕ್ತರಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!