25.9 C
ಪುತ್ತೂರು, ಬೆಳ್ತಂಗಡಿ
March 28, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಪೂರ್ವಾಧ್ಯಕ್ಷ, ಉದ್ಯಮಿ ಪೃಥ್ವಿ ರಂಜನ್ ರಾವ್ ಹೃದಯಾಘಾತದಿಂದ ನಿಧನ

ಬೆಳ್ತಂಗಡಿ: ಬೆಳ್ತಂಗಡಿಯ ಪ್ರಸಿದ್ದ ಉದ್ಯಮಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಸೀನಿಯರ್ ಜೆಸಿ ಪೂರ್ವಾಧ್ಯಕ್ಷ ಪೃಥ್ವಿ ರಂಜನ್ ರಾವ್ (74ವ) ಹೃದಯಾಘಾತದಿಂದ ಸೆ.24 ರಂದು (ಇಂದು) ನಿಧನರಾದರು.

ಸಾಮಾಜಿಕ,ಧಾರ್ಮಿಕ,ಶೈಕ್ಷಣಿಕ ಕ್ಷೇತ್ರದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿರುವ ಇವರು ಸಾಧು ಹಾಗೂ ಮೃದು ಸ್ವಭಾವದ ವ್ಯಕ್ತಿತ್ವವನ್ನು ಹೊಂದಿದ್ದರು.ಮೃತರು ಪತ್ನಿ ಉಮಾ ರಾವ್, ಇಬ್ಬರು ಪುತ್ರರಾದ ರಾಹುಲ್ ರಾವ್,ರತೀಶ್ ರಾವ್ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

Related posts

ಅ.10: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ರಾಜ್ಯಮಟ್ಟದ ಸಾಹಿತ್ಯೋತ್ಸವ: ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯ ವಿದ್ಯಾರ್ಥಿ ಸಯ್ಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಡಿ.19: ಅಳದಂಗಡಿ ನಮ ಮಾತೆರ್ಲ ಒಂಜೇ ಕಲಾ ತಂಡದ 18ನೇ ವಾರ್ಷಿಕೋತ್ಸವ: ಯಕ್ಷಗಾನ ಬಯಲಾಟ, ಸಾಧಕರಿಗೆ ಸನ್ಮಾನ, ಅಶಕ್ತರಿಗೆ ಆರ್ಥಿಕ ನೆರವು

Suddi Udaya

ಕಾಜೂರಿನಲ್ಲಿ ಉರೂಸ್ ಸಂಭ್ರಮ: ವಿಶೇಷ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ಮೆರಗು

Suddi Udaya

ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಕ್ಕಳ ಆಕರ್ಷಕ ಬೇಸಿಗೆ ಶಿಬಿರ “ಚಿಲಿಪಿಲಿ” ಉದ್ಘಾಟನೆ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಥಮ ವರ್ಷದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!