April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕಿನಲ್ಲಿ ಅತೀ ಹೆಚ್ಚು ಕೃಷಿ ಉಪಕರಣ ಖರೀದಿಸಿದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

ಮಂಗಳೂರು :ದಕ್ಷಿಣ ಕನ್ನಡ ಕೃಷಿ ಅಭಿವೃದ್ದಿ ಸಹಕಾರ ಸಂಘ ನಿ. ಇದರ 2023-24ರ ವಾರ್ಷಿಕ ಮಹಾ ಸಭೆಯು ಸೆ. 24ರಂದು ನಡೆದಿದ್ದು ಇದರಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಅತೀ ಹೆಚ್ಚು ಕೃಷಿ ಉಪಕರಣ ಖರೀದಿಸಿದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ. ಪ್ರಥಮ ಸ್ಥಾನ ಮತ್ತು ಪ್ರೋತ್ಸಾಹಕ ಪ್ರಶಸ್ತಿಯನ್ನು ಸಹಕಾರಿ ಸಂಘದ ಅಧ್ಯಕ್ಷ ವಸಂತ ಮಜಲು ರವರಿಗೆ ನೀಡಿ ಸನ್ಮಾನಿಸಿ ಗೌರವಿಸಿದರು .

ಈ ವೇಳೆ ದ.ಕ ಕೃಷಿ ಅಭಿವೃದ್ಧಿ ಸಹಕಾರ ಸಂಘದ ಅಧ್ಯಕ್ಷ ರವೀಂದ್ರ ಕಂಬಳಿ, ಡಿ.ಆರ್ ರಮೇಶ್ ಉಪಸ್ಥಿತರಿದ್ದರು.

Related posts

ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನ ಆಚರಣೆ

Suddi Udaya

ಟ್ರೆಕ್ಕಿಂಗ್ ಗೆ ಬಂದು ದಾರಿ ತಪ್ಪಿದ ಬೆಂಗಳೂರಿನ ಯುವಕ ಕಾಡಿನಲ್ಲಿ ಪತ್ತೆ

Suddi Udaya

ಸಿವಿಲ್ ಇಂಜಿನಿಯರಿಂಗ್ ನಲ್ಲಿ ನ್ಯಾಯತರ್ಫುವಿನ ಮೋಹಿನಿ ಹೆಚ್ ರವರಿಗೆ ಚಿನ್ನದ ಪದಕ

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಲ್ಯಾಂಪ್ಸ್ ವಿವಿದೋದ್ದೇಶ ಸಹಕಾರ ಸಂಘದ ಗೋದಾಮು ಮತ್ತು ಮಾರಾಟ ಮಳಿಗೆಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ಆಯುರ್ವೇದ ಆಸ್ಪತ್ರೆ ಹಾಸನದಲ್ಲಿ ನಡೆದ ಹ್ಯಾಂಡ್ ಬಾಲ್ ನಲ್ಲಿ ಧರ್ಮಸ್ಥಳದ ಸಿಂಚನಾ ಜೆ. ಶೆಟ್ಟಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!