37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರೇಬಿಸ್ ರೋಗದ ಕುರಿತು ಮಾಹಿತಿ ಕಾರ್ಯಾಗಾರ

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ರೇಬಿಸ್ ರೋಗದ ಕುರಿತು ಮಾಹಿತಿ ಕಾರ್ಯಾಗಾರ ನಡೆಯಿತು.

ಮುಖ್ಯ ಅತಿಥಿಗಳಾದ ಪಶು ವೈದ್ಯ ಯತೀಶ್ ರವರು ವಿದ್ಯಾರ್ಥಿಗಳಿಗೆ ರೇಬಿಸ್ ರೋಗ ಹಾಗೂ ಅವುಗಳ ವಿಧಗಳು ,ಕಾಯಿಲೆಯು ಯಾವ ರೀತಿ ಬರುತ್ತದೆ .ನಾಯಿ ಮತ್ತು ಇತರ ಪ್ರಾಣಿಗಳ ಕಚ್ಚುವಿಕೆಯಿಂದ ರೋಗ ಹೇಗೆ ಉಂಟಾಗುತ್ತದೆ, ಪ್ರಾಣಿಗಳಲ್ಲಿ ಯಾವ ರೀತಿ ಕಾಯಿಲೆಯನ್ನು ಪತ್ತೆ ಹಚ್ಚಬಹುದು ಹಾಗೂ ಅದನ್ನು ತಡೆಗಟ್ಟುವಿಕೆ ಮತ್ತು ಅದಕ್ಕೆ ಬೇಕಾದ ಲಸಿಕೆಗಳು ಎಂಬಿತ್ಯಾದಿ ವಿಚಾರಗಳ ಕುರಿತು ಹಲವು ಉದಾಹರಣೆ ಹಾಗೂ ಪಿಪಿಟಿ ಮುಖಾಂತರ ವಿದ್ಯಾರ್ಥಿಗಳಿಗೆ ತಿಳಿಯಪಡಿಸಿದರು.

ಬಳಿಕ ವಿದ್ಯಾರ್ಥಿಗಳ ಪ್ರಶ್ನೋತ್ತರ ಮುಖಾಂತರ ತಮ್ಮ ಸಂದೇಹವನ್ನು ಪರಿಹರಿಸಿದರು. ಶಾಲಾ ವಿದ್ಯಾರ್ಥಿನಿ ಕುಮಾರಿ ಅನುಜ್ಞ ನಡೆಸಿಕೊಟ್ಟ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳ ಎಂ ವಿ ಸ್ವಾಗತಿಸಿ ಶಾಲಾ ವಿದ್ಯಾರ್ಥಿನಿ ಕುಮಾರಿ ಕಲ್ಪಿತ ಧನ್ಯವಾದವಿತ್ತರು. ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಕರಾಟೆ ಚಾಂಪಿಯನ್ ಶಿಪ್: ಶಕ್ತಿನಗರದ ಸೆನ್ಸಾಯ್ ಸಿರಾಜ್ ಎಚ್ ರವರಿಗೆ ಬ್ಲಾಕ್ ಬೆಲ್ಟ್ ಸೀನಿಯರ್ ವಿಭಾಗದಲ್ಲಿ ಗ್ರ್ಯಾಂಡ್ ಚಾಂಪಿಯನ್ ಟ್ರೋಫಿ

Suddi Udaya

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಗೆ ಆರೋಗ್ಯ ರಕ್ಷಾ ಸಮಿತಿ ಭೇಟಿ: ಡೆಂಗ್ಯೂ ಹೆಚ್ಚಾಗುತ್ತಿರುವ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ವೈದ್ಯಾಧಿಕಾರಿ ಜೊತೆ ಸಭೆ

Suddi Udaya

ಕಳೆಂಜ: ಸ.ನಂ 309 ರಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಹಕ್ಕು ಪತ್ರನೀಡುವ ಸಲುವಾಗಿ ಜಮೀನಿನ ಜಂಟಿ ಸರ್ವೆ ಕಾರ್ಯವನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಕೆ.ಎಸ್.ಎಂ.ಸಿ.ಎ ನೇತೃತ್ವದಲ್ಲಿ ವಿ.ಪ. ಸದಸ್ಯ ಐವನ್ ಡಿಸೋಜ ರವರಿಗೆ ಮನವಿ

Suddi Udaya

ಸುಲ್ಕೇರಿ ಲಯನ್ಸ್ ಕ್ಲಬ್‌ನ ನೂತನ ಪದಗ್ರಹಣ ಸಮಾರಂಭ

Suddi Udaya

ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಮಾ। ರಿತ್ವಿಕ್‌ರಾಜ್ ಅಂಡಿಂಜೆ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಕನ್ನಡ ಸೇನೆ- ಕರ್ನಾಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya
error: Content is protected !!