24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಿಂಜೆ ಮದರಸ ವಿದ್ಯಾರ್ಥಿಗಳಿಗೆ ಸಾಹಿತ್ಯ ಮತ್ತು ಕಲೋತ್ಸವ ಸ್ಪರ್ಧೆ

ವೇಣೂರು; ಪೆರಿಂಜೆ *ನೂರುಲ್ ಹುದಾ ಮದರಸದ ಮಕ್ಕಳಿಗೆ ಮಿಲಾದುನ್ನೆಬಿ ಪ್ರಯುಕ್ತ ಸಾಹಿತ್ಯ ಮತ್ತು ಕಲೋತ್ಸವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಪಡ್ಡಂದಡ್ಕ ಮಸೀದಿ ಖತೀಬ್ ಅಶ್ರಫ್ ಫೈಝಿ ಉದ್ಘಾಟಿಸಿದರು. ಸ್ವಾಗತ ಸಮಿತಿ ಅಧ್ಯಕ್ಷ ರಶೀದ್ ಅಧ್ಯಕ್ಷತೆ ವಹಿಸಿದ್ದರು. ಮೊಹಮ್ಮದ್ ಅಲ್ತಾಫ್ ಉಸ್ತಾದ್ ಪ್ರಾಸ್ತಾವಿಕವಾಗಿ ಮಾತಾಡಿದರು. ಪಡ್ಡಂದಡ್ಕ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ , ಕಾಯ೯ದಶಿ೯‌‌ ರಫೀಕ್, ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಕೆ ,ಪತ್ರಕರ್ತ ಎಚ್ ಮಹಮ್ಮದ್ ವೇಣೂರು , ಆಶ್ರಫ್ ಗಾಂಧಿನಗರ, ಉದ್ಯಮಿ ಡೆಲ್ಮಾ *ಅಬ್ದುಲ್ ರಹಿಮಾನ್ ಮುಖ್ಯ *ಅಥಿತಿಯಾಗಿ ಶುಭ *ಹಾರೈಸಿದರು.ಪ್ರಮುಖರಾದ ಹಾಜಿ ಮೊಹಮ್ಮದ್ ಯುಕೆ , ಅಬೂಬಕ್ಕರ್ ,ಯಾಕೂಬು, ಯೂಸುಫ್ ಪಿಸಿ*ಖಾದರ್ ,ಖಾದರ್ *ಪೆರಿಂಜೆ ,ಸೇರಿದಂತೆ ವಿದ್ಯಾರ್ಥಿಗಳು ಮತ್ತು ಪೇರೆಂಟ್ಸ್ ಉಪಸ್ಥಿತರಿದ್ದರು.


ಮದರಸ ಸಮಿತಿ ಅಧ್ಯಕ್ಷ ಸಾದಿಕ್ ಸ್ವಾಗತಿಸಿ, ಹನೀಫ್ ಪೆರಿಂಜೆ ಧನ್ಯವಾದವಿತ್ತರು. ಝಯಿನುದ್ದೀನ್ ಕಾರ್ಯಕ್ರಮ ನಿರ್ವಹಿಸಿದರು

Related posts

ನಿಡ್ಲೆ: ಆಗ್ರಿಲೀಫ್ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿ. ಹೊಸ ಕಾರ್ಖಾನೆಯ ಉದ್ಘಾಟನೆ

Suddi Udaya

ಗೇರುಕಟ್ಟೆ: ನಿವೃತ್ತ ಅಂಗನವಾಡಿ ಸಹಾಯಕಿ ಜಯಂತಿ ನಿಧನ

Suddi Udaya

ಬೆಳ್ತಂಗಡಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 96.36 ಫಲಿತಾಂಶ

Suddi Udaya

ಕಡಿರುದ್ಯಾವರ, ಮಲವಂತಿಗೆ, ಮಿತ್ತಬಾಗಿಲು ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಪಾರೆಂಕಿ ಬಿಸಿಎಂ ಹಾಸ್ಟೆಲ್ ಗೆ ಟಿ.ವಿ. ಕೊಡುಗೆ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ

Suddi Udaya
error: Content is protected !!