April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಿಂಜೆ ಮದರಸ ವಿದ್ಯಾರ್ಥಿಗಳಿಗೆ ಸಾಹಿತ್ಯ ಮತ್ತು ಕಲೋತ್ಸವ ಸ್ಪರ್ಧೆ

ವೇಣೂರು; ಪೆರಿಂಜೆ *ನೂರುಲ್ ಹುದಾ ಮದರಸದ ಮಕ್ಕಳಿಗೆ ಮಿಲಾದುನ್ನೆಬಿ ಪ್ರಯುಕ್ತ ಸಾಹಿತ್ಯ ಮತ್ತು ಕಲೋತ್ಸವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಪಡ್ಡಂದಡ್ಕ ಮಸೀದಿ ಖತೀಬ್ ಅಶ್ರಫ್ ಫೈಝಿ ಉದ್ಘಾಟಿಸಿದರು. ಸ್ವಾಗತ ಸಮಿತಿ ಅಧ್ಯಕ್ಷ ರಶೀದ್ ಅಧ್ಯಕ್ಷತೆ ವಹಿಸಿದ್ದರು. ಮೊಹಮ್ಮದ್ ಅಲ್ತಾಫ್ ಉಸ್ತಾದ್ ಪ್ರಾಸ್ತಾವಿಕವಾಗಿ ಮಾತಾಡಿದರು. ಪಡ್ಡಂದಡ್ಕ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ , ಕಾಯ೯ದಶಿ೯‌‌ ರಫೀಕ್, ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಕೆ ,ಪತ್ರಕರ್ತ ಎಚ್ ಮಹಮ್ಮದ್ ವೇಣೂರು , ಆಶ್ರಫ್ ಗಾಂಧಿನಗರ, ಉದ್ಯಮಿ ಡೆಲ್ಮಾ *ಅಬ್ದುಲ್ ರಹಿಮಾನ್ ಮುಖ್ಯ *ಅಥಿತಿಯಾಗಿ ಶುಭ *ಹಾರೈಸಿದರು.ಪ್ರಮುಖರಾದ ಹಾಜಿ ಮೊಹಮ್ಮದ್ ಯುಕೆ , ಅಬೂಬಕ್ಕರ್ ,ಯಾಕೂಬು, ಯೂಸುಫ್ ಪಿಸಿ*ಖಾದರ್ ,ಖಾದರ್ *ಪೆರಿಂಜೆ ,ಸೇರಿದಂತೆ ವಿದ್ಯಾರ್ಥಿಗಳು ಮತ್ತು ಪೇರೆಂಟ್ಸ್ ಉಪಸ್ಥಿತರಿದ್ದರು.


ಮದರಸ ಸಮಿತಿ ಅಧ್ಯಕ್ಷ ಸಾದಿಕ್ ಸ್ವಾಗತಿಸಿ, ಹನೀಫ್ ಪೆರಿಂಜೆ ಧನ್ಯವಾದವಿತ್ತರು. ಝಯಿನುದ್ದೀನ್ ಕಾರ್ಯಕ್ರಮ ನಿರ್ವಹಿಸಿದರು

Related posts

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಲ್ಲಿ 2.50ಲಕ್ಷ ಹಣ ಪತ್ತೆ

Suddi Udaya

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ ಪ್ರಮೋದ್ ಗೌಡ ದಿಡುಪೆ ಆಯ್ಕೆ

Suddi Udaya

ಮಾರುತಿ ಕಾರಿನಲ್ಲಿ 1.550 ಕೆ.ಜಿ. ಗಾಂಜಾ ಪತ್ತೆ: ಕೊಟ್ಟಿಗೆಹಾರದಲ್ಲಿ ಆರೋಪಿ ಬಂಧನ

Suddi Udaya

ಉಪ್ಪಿನಂಗಡಿಯಲ್ಲಿ ಕಾರ್ಮಿಕ ಕೊಲೆ ಪ್ರಕರಣ : ಆರೋಪಿ ಕಲ್ಮಂಜ ನಿವಾಸಿ ಬಾಬು ಬಂಧನ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರಕ್ಕೆ ನೂತನ ಪಲ್ಲಕ್ಕಿ ಸಮರ್ಪಣೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya
error: Content is protected !!