26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಿಂಜೆ ಮದರಸ ವಿದ್ಯಾರ್ಥಿಗಳಿಗೆ ಸಾಹಿತ್ಯ ಮತ್ತು ಕಲೋತ್ಸವ ಸ್ಪರ್ಧೆ

ವೇಣೂರು; ಪೆರಿಂಜೆ *ನೂರುಲ್ ಹುದಾ ಮದರಸದ ಮಕ್ಕಳಿಗೆ ಮಿಲಾದುನ್ನೆಬಿ ಪ್ರಯುಕ್ತ ಸಾಹಿತ್ಯ ಮತ್ತು ಕಲೋತ್ಸವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಪಡ್ಡಂದಡ್ಕ ಮಸೀದಿ ಖತೀಬ್ ಅಶ್ರಫ್ ಫೈಝಿ ಉದ್ಘಾಟಿಸಿದರು. ಸ್ವಾಗತ ಸಮಿತಿ ಅಧ್ಯಕ್ಷ ರಶೀದ್ ಅಧ್ಯಕ್ಷತೆ ವಹಿಸಿದ್ದರು. ಮೊಹಮ್ಮದ್ ಅಲ್ತಾಫ್ ಉಸ್ತಾದ್ ಪ್ರಾಸ್ತಾವಿಕವಾಗಿ ಮಾತಾಡಿದರು. ಪಡ್ಡಂದಡ್ಕ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ , ಕಾಯ೯ದಶಿ೯‌‌ ರಫೀಕ್, ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಕೆ ,ಪತ್ರಕರ್ತ ಎಚ್ ಮಹಮ್ಮದ್ ವೇಣೂರು , ಆಶ್ರಫ್ ಗಾಂಧಿನಗರ, ಉದ್ಯಮಿ ಡೆಲ್ಮಾ *ಅಬ್ದುಲ್ ರಹಿಮಾನ್ ಮುಖ್ಯ *ಅಥಿತಿಯಾಗಿ ಶುಭ *ಹಾರೈಸಿದರು.ಪ್ರಮುಖರಾದ ಹಾಜಿ ಮೊಹಮ್ಮದ್ ಯುಕೆ , ಅಬೂಬಕ್ಕರ್ ,ಯಾಕೂಬು, ಯೂಸುಫ್ ಪಿಸಿ*ಖಾದರ್ ,ಖಾದರ್ *ಪೆರಿಂಜೆ ,ಸೇರಿದಂತೆ ವಿದ್ಯಾರ್ಥಿಗಳು ಮತ್ತು ಪೇರೆಂಟ್ಸ್ ಉಪಸ್ಥಿತರಿದ್ದರು.


ಮದರಸ ಸಮಿತಿ ಅಧ್ಯಕ್ಷ ಸಾದಿಕ್ ಸ್ವಾಗತಿಸಿ, ಹನೀಫ್ ಪೆರಿಂಜೆ ಧನ್ಯವಾದವಿತ್ತರು. ಝಯಿನುದ್ದೀನ್ ಕಾರ್ಯಕ್ರಮ ನಿರ್ವಹಿಸಿದರು

Related posts

ಪದ್ಮುಂಜ ಸರಕಾರಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಅವಕಾಶ ವಂಚನೆಯ ಆರೋಪ : ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ಔಷಧೀಯ ಸಸ್ಯಗಳ ಮಾಹಿತಿ ಕಾರ್ಯಕ್ರಮ

Suddi Udaya

ಮಿತ್ತಬಾಗಿಲುನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉರುವಾಲು ಶ್ರೀ ವಿಘ್ನೇಶ್ವರ ಭಜನಾ ಮಂಡಳಿಯಲ್ಲಿ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ

Suddi Udaya

ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ: ಧ್ವಜಾರೋಹಣ

Suddi Udaya
error: Content is protected !!