July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಿಂಜೆ ಮದರಸ ವಿದ್ಯಾರ್ಥಿಗಳಿಗೆ ಸಾಹಿತ್ಯ ಮತ್ತು ಕಲೋತ್ಸವ ಸ್ಪರ್ಧೆ

ವೇಣೂರು; ಪೆರಿಂಜೆ *ನೂರುಲ್ ಹುದಾ ಮದರಸದ ಮಕ್ಕಳಿಗೆ ಮಿಲಾದುನ್ನೆಬಿ ಪ್ರಯುಕ್ತ ಸಾಹಿತ್ಯ ಮತ್ತು ಕಲೋತ್ಸವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಪಡ್ಡಂದಡ್ಕ ಮಸೀದಿ ಖತೀಬ್ ಅಶ್ರಫ್ ಫೈಝಿ ಉದ್ಘಾಟಿಸಿದರು. ಸ್ವಾಗತ ಸಮಿತಿ ಅಧ್ಯಕ್ಷ ರಶೀದ್ ಅಧ್ಯಕ್ಷತೆ ವಹಿಸಿದ್ದರು. ಮೊಹಮ್ಮದ್ ಅಲ್ತಾಫ್ ಉಸ್ತಾದ್ ಪ್ರಾಸ್ತಾವಿಕವಾಗಿ ಮಾತಾಡಿದರು. ಪಡ್ಡಂದಡ್ಕ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ , ಕಾಯ೯ದಶಿ೯‌‌ ರಫೀಕ್, ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಕೆ ,ಪತ್ರಕರ್ತ ಎಚ್ ಮಹಮ್ಮದ್ ವೇಣೂರು , ಆಶ್ರಫ್ ಗಾಂಧಿನಗರ, ಉದ್ಯಮಿ ಡೆಲ್ಮಾ *ಅಬ್ದುಲ್ ರಹಿಮಾನ್ ಮುಖ್ಯ *ಅಥಿತಿಯಾಗಿ ಶುಭ *ಹಾರೈಸಿದರು.ಪ್ರಮುಖರಾದ ಹಾಜಿ ಮೊಹಮ್ಮದ್ ಯುಕೆ , ಅಬೂಬಕ್ಕರ್ ,ಯಾಕೂಬು, ಯೂಸುಫ್ ಪಿಸಿ*ಖಾದರ್ ,ಖಾದರ್ *ಪೆರಿಂಜೆ ,ಸೇರಿದಂತೆ ವಿದ್ಯಾರ್ಥಿಗಳು ಮತ್ತು ಪೇರೆಂಟ್ಸ್ ಉಪಸ್ಥಿತರಿದ್ದರು.


ಮದರಸ ಸಮಿತಿ ಅಧ್ಯಕ್ಷ ಸಾದಿಕ್ ಸ್ವಾಗತಿಸಿ, ಹನೀಫ್ ಪೆರಿಂಜೆ ಧನ್ಯವಾದವಿತ್ತರು. ಝಯಿನುದ್ದೀನ್ ಕಾರ್ಯಕ್ರಮ ನಿರ್ವಹಿಸಿದರು

Related posts

ಉಜಿರೆ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಸಮುದಾಯ ಭವನದ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

Suddi Udaya

ಬೆಳ್ತಂಗಡಿ: ಸರ್ಕಾರಿ ಆಸ್ಪತ್ರೆಗೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ

Suddi Udaya

ಜೂ.15-29: ಶಿಶಿಲ ಗ್ರಾ.ಪಂ. ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಶಾಸಕ ಹರೀಶ್ ಪೂಂಜ ಹಾಗೂ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ‘ದಸ್ಕತ್’ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ಬೆಳ್ತಂಗಡಿ: ತುಳುನಾಡ ಪೋರ್ಲು ಸೇವಾ ಟ್ರಸ್ಟ್ ನಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya
error: Content is protected !!