30 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಸ್ವಚ್ಛತಾ ಕೀ ಸೇವಾ ಆಂದೋಲನ

ಕೊಯ್ಯೂರು :ಸ್ವಚ್ಛತಾ ಕೀ ಸೇವಾ ಆಂದೋಲನ
ಗ್ರಾಮ ಪಂಚಾಯತ್ ಕೊಯ್ಯೂರು ಮತ್ತು ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ರೆಡ್ ಕ್ರಾಸ್ ಘಟಕ ಇವುಗಳ ಸಹಯೋಗದಲ್ಲಿ ‘ಸ್ವಚ್ಛತಾ ಕೀ ಸೇವಾ ಆಂದೋಲನ’ ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಕೊಯ್ಯೂರು ಕಾಲೇಜ್ ಬಳಿಯಿಂದ ಗ್ರಾಮಪಂಚಾಯತ್ ತನಕ ಮುಖ್ಯ ಮಾರ್ಗದ ಇಕ್ಕೆಲ ಗಳಲ್ಲಿರುವ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸ್ವಚ್ಛ ಗೊಳಿಸಲಾಯಿತು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ದಯಾಮಣಿ,ಉಪಾಧ್ಯಕ್ಷರಾದ ಶ್ರೀ ಹರೀಶ್ ಗೌಡ,ಕಾಲೇಜು ಪ್ರಾಂಶುಪಾಲರಾದ ಶ್ರೀ ಮೋಹನ ಗೌಡ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಪ್ರಕಾಶ್, ಕಾಲೇಜು ಉಪನ್ಯಾಸಕ ವೃಂದ, ಸ್ವಚ್ಛತಾ ಘಟಕದ ಸದಸ್ಯರು ಮತ್ತು ಪಂಚಾಯತ್ ಸಿಬ್ಬಂದಿ ವರ್ಗ ಹಾಗೂ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು

Related posts

ಉಜಿರೆ ರುಡ್ ಸೆಟ್ ನಲ್ಲಿ ಮಹಿಳೆಯರ ವಸ್ತ್ರ ವಿನ್ಯಾಸ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಬೆಳಾಲು : ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಉಡುಪಿ ಪೇಜಾವರ ಮಠದ ಸ್ವಾಮೀಜಿ ಭೇಟಿ, ಆಶೀರ್ವಚನ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿಯಲ್ಲಿ ಕಾನೂನು ಮಾಹಿತಿ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಸದಸ್ಯರಿಗೆ ತರಬೇತಿ ಕಾರ್ಯಗಾರ

Suddi Udaya

ಬೆಳ್ತಂಗಡಿ: ಯೋಜನೆಯ ಕಚೇರಿ ಸಹಾಯಕರ ಮೂರು ದಿನದ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

Suddi Udaya

ಕಿಲ್ಲೂರು ಇರ್ಷಾದುಶ್ಶಿಬಿಯಾನ್ ಅರಬಿಕ್ ಮದರಸ ವಿದ್ಯಾರ್ಥಿಗಳಿಂದ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!