30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ ಸಂಕಷ್ಟಿ ಪ್ರಯುಕ್ತ ತಾಳಮದ್ದಳೆ

ಉಜಿರೆ: ಶ್ರೀ ಮದವೂರ ವಿಘ್ನೇಶ ಕಲಾಸಂಘ, ಗೇರುಕಟ್ಟೆ , ಬೆಳ್ತಂಗಡಿ, ಇವರ ಸದಸ್ಯರಿಂದ ಉಜಿರೆಯ ಈ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಸಂಕಷ್ಟಿಯ ಪ್ರಯುಕ್ತ ” ಶರಸೇತು ಬಂಧನ ” ಎಂಬ ತಾಳಮದ್ದಳೆಯು ನಡೆಯಿತು. ಹಿಮ್ಮೇಳದಲ್ಲಿ ಕುಮಾರಿ ನಂದನ ಮಾಲೆಂಕಿ , ಕಾರ್ತಿಕ್ ಬಳ್ಳ ಮಂಜ, ರತನ್ ಗುಡಿಗಾರ್, ಆದಿತ್ಯ ಹೊಳ್ಳ ಭಾಗವಹಿಸಿದ್ದರು.


ಮುಮ್ಮೇಳದಲ್ಲಿ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ, ಬಾಸಮೆ ನಾರಾಯಣ ಭಟ್, ಶ್ರೀರಾಮಕೃಷ್ಣ ಭಟ್ ಬಳಂಜ, ಶ್ರೀಮತಿ ಕೆ .ಆರ್. ಸುವರ್ಣ ಕುಮಾರಿ ಪಾಲ್ಗೊಂಡರು. ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವಟ್ನಾಯ , ಕಲಾವಿದರಾದ ಶ್ರೀ ಮೋಹನ ಬೈಪಾಡಿತ್ತಾಯ, ಕೊಯ್ಯೂರು ಅಶೋಕ ಭಾಂಗಿಣ್ಣಾಯ, ಡಾ. ಪ್ರಸನ್ನಕುಮಾರ್ ಐತಾಳ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಮಧೂರು ಮೋಹನ ಕಲ್ಲೂರಾಯರು ಕಲಾವಿದರಿಗೆ ಶಾಲು ಹೊಂದಿಸಿ ಗೌರವಿಸಿದರು.

Related posts

ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅಕ್ಕ ಕೆಫೆಗೆ ಭೇಟಿ : ಗುಣಮಟ್ಟದ ಊಟಕ್ಕೆ ಮೆಚ್ಚುಗೆ

Suddi Udaya

ಪಟ್ರಮೆ: ಕೂಡಿಗೆ ಸೇತುವೆ ಅಡಿಯಲ್ಲಿ ಯುವಕನ ಶವ ಪತ್ತೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯ ಸಹಸಂಸ್ಥೆ ಸಾಯಿಕೃಷ್ಣ ಹೆಲ್ತ್ ಸೆಂಟರ್ ಬಣಕಲ್ ನಲ್ಲಿ ಉದ್ಘಾಟನೆ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya

ಮಿತ್ತಬಾಗಿಲು : ಪೆರ್ದಾಡಿಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ

Suddi Udaya

ದ.ಕ‌ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಗೌರವಾನ್ವಿತ ರಾಜ್ಯಪಾಲರ ಭೇಟಿ: ಕು.ಸೌಜನ್ಯಳ ಹತ್ಯೆ ಪ್ರಕರಣದ ಮರುತನಿಖೆಗೆ ಮನವಿ ಸಲ್ಲಿಕೆ

Suddi Udaya
error: Content is protected !!