July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ ಸಂಕಷ್ಟಿ ಪ್ರಯುಕ್ತ ತಾಳಮದ್ದಳೆ

ಉಜಿರೆ: ಶ್ರೀ ಮದವೂರ ವಿಘ್ನೇಶ ಕಲಾಸಂಘ, ಗೇರುಕಟ್ಟೆ , ಬೆಳ್ತಂಗಡಿ, ಇವರ ಸದಸ್ಯರಿಂದ ಉಜಿರೆಯ ಈ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಸಂಕಷ್ಟಿಯ ಪ್ರಯುಕ್ತ ” ಶರಸೇತು ಬಂಧನ ” ಎಂಬ ತಾಳಮದ್ದಳೆಯು ನಡೆಯಿತು. ಹಿಮ್ಮೇಳದಲ್ಲಿ ಕುಮಾರಿ ನಂದನ ಮಾಲೆಂಕಿ , ಕಾರ್ತಿಕ್ ಬಳ್ಳ ಮಂಜ, ರತನ್ ಗುಡಿಗಾರ್, ಆದಿತ್ಯ ಹೊಳ್ಳ ಭಾಗವಹಿಸಿದ್ದರು.


ಮುಮ್ಮೇಳದಲ್ಲಿ ಪ್ರೊಫೆಸರ್ ಮಧೂರು ಮೋಹನ ಕಲ್ಲೂರಾಯ, ಬಾಸಮೆ ನಾರಾಯಣ ಭಟ್, ಶ್ರೀರಾಮಕೃಷ್ಣ ಭಟ್ ಬಳಂಜ, ಶ್ರೀಮತಿ ಕೆ .ಆರ್. ಸುವರ್ಣ ಕುಮಾರಿ ಪಾಲ್ಗೊಂಡರು. ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವಟ್ನಾಯ , ಕಲಾವಿದರಾದ ಶ್ರೀ ಮೋಹನ ಬೈಪಾಡಿತ್ತಾಯ, ಕೊಯ್ಯೂರು ಅಶೋಕ ಭಾಂಗಿಣ್ಣಾಯ, ಡಾ. ಪ್ರಸನ್ನಕುಮಾರ್ ಐತಾಳ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ಸಂಘದ ಅಧ್ಯಕ್ಷ ಮಧೂರು ಮೋಹನ ಕಲ್ಲೂರಾಯರು ಕಲಾವಿದರಿಗೆ ಶಾಲು ಹೊಂದಿಸಿ ಗೌರವಿಸಿದರು.

Related posts

ಬದನಾಜೆ ಸರಕಾರಿ ಶಾಲೆಯಲ್ಲಿ ಸುಜ್ಞಾನ ನಿಧಿ ಯೋಜನೆಗೆ ಚಾಲನೆ

Suddi Udaya

ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಎರಡು ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್ ಕೊಡುಗೆ

Suddi Udaya

ಶಿರ್ಲಾಲು: ಅನಾರೋಗ್ಯದಿಂದ ಹೊನ್ನಮ್ಮ ನಿಧನ

Suddi Udaya

ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣವಚನ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಥಾಮಸ್ ಕಪ್ ವಿಜೇತ ಹಾಗೂ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಬೆಳ್ಳಿ ಪದಕ ವಿಜೇತ ಆಯುಷ್ ಶೆಟ್ಟಿ ಧರ್ಮಸ್ಥಳಕ್ಕೆ ಭೇಟಿ

Suddi Udaya

ಶಿಶಿಲ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಮನೆಯ ಮೇಲ್ಛಾವಣಿ ದುರಸ್ತಿ

Suddi Udaya
error: Content is protected !!