24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಾಧಕರು

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಸುಭಾಷ್ ಚಂದ್ರ ಎಂ ಪಿ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

ಬೆಳ್ತಂಗಡಿ ಘಟಕದ ಎಸ್ ಬಿ ಐ ಲೈಫ್ ಕಾರ್ಕಳ ಬ್ರಾಂಚಿನ ಸುಭಾಷ್ ಚಂದ್ರ ಎಂ ಪಿ ರವರು ತಾಲೂಕಿನಲ್ಲಿ ಉದ್ಯಮದಾರರಿಗೆ, ವೃತ್ತಿನಿರತರಿಗೆ ಹಾಗೂ ಜನಸಾಮನ್ಯರಿಗೆ ಲೈಫ್‌ ಇನ್ಶುರೆನ್ಸ್‌, ಮ್ಯೂಚ್ವಲ್‌ ಫಂಡ್‌, ಎಸ್‌ ಐಪಿ(SIP) ಬಗ್ಗೆ ಸಮರ್ಪಕ ಮಾಹಿತಿ ನೀಡಿ ಹೂಡಿಕೆಯ ಬಗ್ಗೆ ಜ್ಞಾನ ನೀಡುವುದರ ಜೊತೆಗೆ ಇವರು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಈ ಸಂದರ್ಭಕ್ಕಾಗಿ ಕಾರ್ಕಳ ಎಸ್.ಬಿ.ಐ ಲೈಫ್‌ ಬ್ಯಾಂಚ್‌ ಇವರನ್ನು ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್ ಮತ್ತು ಜುವೆಲ್ ಆಫ್ ಎಸ್‌ಬಿಐ ಲೈಫ್ 2 ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಉಡುಪಿಯ ಮಣಿಪಾಲ್ ಇನ್ ಹೋಟೆಲ್ ನಲ್ಲಿ ಸೆ.23 ರಂದು ನಡೆದ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ರೀಜನಲ್ ಡೈರೆಕ್ಟರ್ ಅಶ್ವಿನಿ ಕುಮಾರ್ ಶುಕ್ಲ ಮತ್ತು ಆರ್ ಎಂ. ಸುರೇಶ್ ಚಂದ್ರ ರೆಡ್ಡಿ ಹಾಗೂ ಬ್ರಾಂಚ್ ಮ್ಯಾನೇಜರ್ ಸಿದ್ದಪ್ಪ ಸ್ವಾಮಿ ಉಪಸ್ಥಿತರಿದ್ದರು.

Related posts

4ನೇ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್: ಉಜಿರೆ ತಂಡಕ್ಕೆ ಹಲವು ಪ್ರಶಸ್ತಿ

Suddi Udaya

ಕಳಿಯ ಪ್ರಾ.ಕೃ.ಪ.ಸ. ಸಂಘದ ಹಿರಿಯ ಮಾಜಿ ನಿರ್ದೇಶಕರಿಗೆ ಸನ್ಮಾನ

Suddi Udaya

ಸೌಜನ್ಯ ಹತ್ಯೆ ಪ್ರಕರಣ: ನೈಜ‌ ಆರೋಪಿಗಳ ಪತ್ತೆ‌‌ ಹಚ್ಚಿ ಶಿಕ್ಷಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಹಕ್ಕೊತ್ತಾಯ ಮಂಡನೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

Suddi Udaya

ಉಜಿರೆ: ಎಸ್‌ಡಿಪಿಐ ಕಕ್ಕೇಜಾಲ್ ಬ್ರಾಂಚ್ ವತಿಯಿಂದ ರಕ್ತದಾನ ಶಿಬಿರ

Suddi Udaya

ಬಾರ್ಯ ಗ್ರಾಮ ಪಂಚಾಯತ್ ನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya
error: Content is protected !!