22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಾಧಕರು

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಸುಭಾಷ್ ಚಂದ್ರ ಎಂ ಪಿ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

ಬೆಳ್ತಂಗಡಿ ಘಟಕದ ಎಸ್ ಬಿ ಐ ಲೈಫ್ ಕಾರ್ಕಳ ಬ್ರಾಂಚಿನ ಸುಭಾಷ್ ಚಂದ್ರ ಎಂ ಪಿ ರವರು ತಾಲೂಕಿನಲ್ಲಿ ಉದ್ಯಮದಾರರಿಗೆ, ವೃತ್ತಿನಿರತರಿಗೆ ಹಾಗೂ ಜನಸಾಮನ್ಯರಿಗೆ ಲೈಫ್‌ ಇನ್ಶುರೆನ್ಸ್‌, ಮ್ಯೂಚ್ವಲ್‌ ಫಂಡ್‌, ಎಸ್‌ ಐಪಿ(SIP) ಬಗ್ಗೆ ಸಮರ್ಪಕ ಮಾಹಿತಿ ನೀಡಿ ಹೂಡಿಕೆಯ ಬಗ್ಗೆ ಜ್ಞಾನ ನೀಡುವುದರ ಜೊತೆಗೆ ಇವರು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಈ ಸಂದರ್ಭಕ್ಕಾಗಿ ಕಾರ್ಕಳ ಎಸ್.ಬಿ.ಐ ಲೈಫ್‌ ಬ್ಯಾಂಚ್‌ ಇವರನ್ನು ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್ ಮತ್ತು ಜುವೆಲ್ ಆಫ್ ಎಸ್‌ಬಿಐ ಲೈಫ್ 2 ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಉಡುಪಿಯ ಮಣಿಪಾಲ್ ಇನ್ ಹೋಟೆಲ್ ನಲ್ಲಿ ಸೆ.23 ರಂದು ನಡೆದ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ರೀಜನಲ್ ಡೈರೆಕ್ಟರ್ ಅಶ್ವಿನಿ ಕುಮಾರ್ ಶುಕ್ಲ ಮತ್ತು ಆರ್ ಎಂ. ಸುರೇಶ್ ಚಂದ್ರ ರೆಡ್ಡಿ ಹಾಗೂ ಬ್ರಾಂಚ್ ಮ್ಯಾನೇಜರ್ ಸಿದ್ದಪ್ಪ ಸ್ವಾಮಿ ಉಪಸ್ಥಿತರಿದ್ದರು.

Related posts

ಬಳಂಜ ವಾಲಿಬಾಲ್ ಕ್ಲಬ್ ಸೀಸನ್-5 ವಾಲಿಬಾಲ್ ಪಂದ್ಯಾಟ ಯಶಸ್ವಿಯಾಗಿ ಸಂಪನ್ನ.

Suddi Udaya

ಪುಂಜಾಲಕಟ್ಟೆ- ಪುರಿಯ ಹದಗೆಟ್ಟ ರಸ್ತೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಆರಂಬೋಡಿ: ಎಲ್ಲಾ ಸರಕಾರಿ ಹಿರಿಯ, ಕಿರಿಯ, ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಮನೋಜ್ ಶೆಟ್ಟಿ ಐತ್ತೇರಿ ರವರಿಂದ ಉಚಿತ ನೋಟ್‌ಪುಸ್ತಕ ವಿತರಣೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya

ಬಿಷಪ್ ಲಾರೆನ್ಸ್ ಮುಕ್ಕುಯಿರವರಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಗೌರವಾಭಿನಂದನೆ

Suddi Udaya

ಬೆಳಾಲು ಶ್ರೀ ಧ.ಮಂ.ಅ.ಪ್ರೌ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!