September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಮಂಜುನಾಥ್ ಗುಡಿಗಾರ್ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

ಬೆಳ್ತಂಗಡಿ ಘಟಕದ ಎಸ್ ಬಿ ಐ ಲೈಫ್ ಕಾರ್ಕಳ ಬ್ರಾಂಚಿನ ಮಂಜುನಾಥ್ ಗುಡಿಗಾರ್ ರವರು ತಾಲೂಕಿನಲ್ಲಿ ಉದ್ಯಮದಾರರಿಗೆ, ವೃತ್ತಿನಿರತರಿಗೆ ಹಾಗ ಜನಸಾಮಾನ್ಯರಿಗೆ ಲೈಫ್‌ ಇನ್ಶುರೆನ್ಸ್‌, ಮ್ಯೂಚ್ವಲ್‌ ಫಂಡ್‌, ಎಸ್‌ ಐಪಿ(SIP) ಬಗ್ಗೆ ಸಮರ್ಪಕ ಮಾಹಿತಿ ನೀಡಿ ಹೂಡಿಕೆಯ ಬಗ್ಗೆ ಜ್ಞಾನ ನೀಡುವುದರ ಜೊತೆಗೆ ಇವರು ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಈ ಸಂದರ್ಭಕ್ಕಾಗಿ ಕಾರ್ಕಳ ಎಸ್.ಬಿ.ಐ ಲೈಫ್‌ ಬ್ಯಾಂಚ್‌ ಇವರನ್ನು ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್ ಮತ್ತು ಜುವೆಲ್ ಆಫ್ ಎಸ್‌ಬಿಐ ಲೈಫ್ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ. ಉಡುಪಿಯ ಮಣಿಪಾಲ್ ಇನ್ ಹೋಟೆಲ್ ನಲ್ಲಿ ಸೆ.23 ರಂದು ನಡೆದ ಸಮಾರಂಭದಲ್ಲಿ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ರೀಜನಲ್ ಡೈರೆಕ್ಟರ್ ಅಶ್ವಿನಿ ಕುಮಾರ್ ಶುಕ್ಲ ಮತ್ತು ಆರ್ ಎಂ. ಸುರೇಶ್ ಚಂದ್ರ ರೆಡ್ಡಿ ಹಾಗೂ ಬ್ರಾಂಚ್ ಮ್ಯಾನೇಜರ್ ಸಿದ್ದಪ್ಪ ಸ್ವಾಮಿ ಉಪಸ್ಥಿತರಿದ್ದರು.

Related posts

ಸುಲ್ಕೇರಿ: ಬಿಲ್ಲವ ಸಂಘದಿಂದ ಸಾಧಕ ವಿದ್ಯಾರ್ಥಿಗೆ ಸನ್ಮಾನ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲರ್ಸ್ ಡೇ 2026–27

Suddi Udaya

ಪುದುವೆಟ್ಟು: ನಿಡ್ವಾಳ ಬಸದಿ ಪಂಚಕಲ್ಯಾಣ, ನೂತನ ಬಿಂಬ ಪ್ರತಿಷ್ಠಾ ಮಹೋತ್ಸವ ಸಮಾಪನ

Suddi Udaya

ಕುವೆಟ್ಟು:ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ನಡೆಯುವ ಕೋಟಿ ಚೆನ್ನಯ ಕ್ರೀಡಾಕೂಟದ ಸಮಾಲೋಚನೆ ಸಭೆ

Suddi Udaya

ಕನ್ಯಾಡಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ರಕ್ಷಿತ್ ಶಿವರಾಮ್

Suddi Udaya

ಕೊಕ್ಕಡ: ಕಾಡಾನೆ ಪ್ರತ್ಯಕ್ಷ

Suddi Udaya
error: Content is protected !!