July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಒಂದು ವರ್ಷದಿಂದ ನಾಪತ್ತೆಯಾಗಿದ್ದ ಗೇರುಕಟ್ಟೆಯ ಸತೀಶ್ ರವರು ಮಂಗಳೂರಿನ ಲಾಡ್ಜಿನಲ್ಲಿ ಆತ್ಮಹತ್ಯೆ

ಬೆಳ್ತಂಗಡಿ: ಕಳೆದ ಒಂದು ವರ್ಷದಿಂದ ನಾಪತ್ತೆಯಾಗಿದ್ದ ಕಳಿಯ ಗ್ರಾಮ ಗೇರುಕಟ್ಟೆ ದೋಣಿ ಪಲ್ಕೆ ನಿವಾಸಿ ಬಾಬು ಗೌಡ ರವರ ಪುತ್ರ ಸತೀಶ್ ಎಂಬವರು ಸೆ.23 ರಂದು ಸಂಜೆ ಮಂಗಳೂರಿನ ಬಂದರು ಲಾಡ್ಜಿನಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮಂಗಳೂರು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಅರಣ್ಯ ಇಲಾಖೆ ವತಿಯಿಂದ ಚಿನ್ನರ ವನ್ಯ ದರ್ಶನಕ್ಕೆ ಕಾಯರ್ತಡ್ಕ ಪ್ರೌಢ ಶಾಲೆಯಿಂದ ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ

Suddi Udaya

ಜೂ.14: ಅಳದಂಗಡಿಯಲ್ಲಿ 24ನೇ ವರ್ಷದ ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮ – ಕಂಪ್ಯೂಟರ್ ವಿತರಣೆ ಮತ್ತು ಆರೋಗ್ಯ ತಪಾಸಣೆ ಶಿಬಿರ

Suddi Udaya

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಉಜಿರೆಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಅಕ್ರಮ ಮರಳು ಸಾಗಿಸುತ್ತಿದ್ದ ಎರಡು ಲಾರಿ ಪೊಲೀಸರ ವಶ: ತಹಶೀಲ್ದಾರ್ ತಂಡ ಕಾರ್ಯಾಚರಣೆ

Suddi Udaya

ಕವನ ವಾಚನ ಸ್ಪರ್ಧೆ: ಎಲ್ ಸಿ ಆರ್ ಪದವಿ ಕಾಲೇಜು ವಿದ್ಯಾರ್ಥಿನಿ ನವ್ಯ ದ್ವಿತೀಯ ಸ್ಥಾನ

Suddi Udaya
error: Content is protected !!