September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ವಿದ್ಯಾಭ್ಯಾಸಕ್ಕಾಗಿ ಸಹಾಯಧನ ಹಸ್ತಾಂತರ

ಕಳೆಂಜ : ಕ್ರಿಶ್ಚಿಯನ್ ಬ್ರದರ್ಸ್ ‌ಕಳೆಂಜ ವತಿಯಿಂದ ಕು| ಅನನ್ಯಳಿಗೆ ವಿದ್ಯಾಭ್ಯಾಸದ ಸಹಾಯಕ್ಕಾಗಿ ಸಂಘದ ಸದಸ್ಯರಿಂದ ರೂ. 20,000 /-ಗಳನ್ನು ಸಂಗ್ರಹಿಸಿ ಅವರಿಗೆ ಹಸ್ತಾಂತರಿಸಲಾಯಿತು.


ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಜೋಸೆಫ್.ಕೆ.ಡಿ. ಗೌರವಾಧ್ಯಕ್ಷ ಸೆಬಾಸ್ಟಿನ್ ಪಿ.ಟಿ., ಉಪಾಧ್ಯಕ್ಷ ಶಾಜಿ ತೋಮಸ್, ಕಾರ್ಯದರ್ಶಿಗಳಾದ ತೋಮಸ್.ಪಿ.ಡಿ., ಸದಸ್ಯರಾದ ಜೈಸನ್ ಪಟ್ಟೇರಿಲ್, ಅಪ್ರಿಶ್ , ಪ್ರದೀಪ್ ಕೆ.ಜೆ, ಲಿಜೋಚಾಕೊ, ಮಾಥ್ಯು.ವಿ.ಟಿ, ಜೋರ್ಜ್.ಟಿ.ಜಿ, ತೋಮಸ್.ಕೆ.ಡಿ, ಉಪಸ್ಥಿತರಿದ್ದರು.

Related posts

ಪಿಲಿಗೂಡು ಹಾ.ಉ.ಮ.ಸ ಸಂಘದ ಸದಸ್ಯೆ ಜಮೀಲಾ ರವರಿಗೆ ಸಹಕಾರಿ ಸಪ್ತಾಹದಲ್ಲಿ ಕ್ಷೀರ ರತ್ನ ಪ್ರಶಸ್ತಿ

Suddi Udaya

ಸ್ವ ಉದ್ಯೋಗಕ್ಕೆ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿಯವರಿಂದ ಸಹಕಾರ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಗೆ ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆಯವರಿಂದ 650 ಊಟದ ಸ್ಟೀಲ್ ತಟ್ಟೆ ಹಸ್ತಾಂತರ

Suddi Udaya

ಶಿರ್ಲಾಲು ಶಾಲಾ ಹಳೆವಿದ್ಯಾರ್ಥಿ ಸಂಘದಿಂದ ಆರ್ಥಿಕ ನೆರವು

Suddi Udaya

ಕೆರೆಗೆ ಜಾರಿ ಬಿದ್ದು ಗರ್ಡಾಡಿ ನಿವಾಸಿ ನವ ವಿವಾಹಿತ ಸಾವು

Suddi Udaya

ನಿಟ್ಟಡೆ: ಬೀಯದಡಿ ನಿವಾಸಿ ಜಾನಕಿ ನಿಧನ

Suddi Udaya
error: Content is protected !!