July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕಿನಲ್ಲಿ ಅತೀ ಹೆಚ್ಚು ಕೃಷಿ ಉಪಕರಣ ಖರೀದಿಸಿದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

ಮಂಗಳೂರು :ದಕ್ಷಿಣ ಕನ್ನಡ ಕೃಷಿ ಅಭಿವೃದ್ದಿ ಸಹಕಾರ ಸಂಘ ನಿ. ಇದರ 2023-24ರ ವಾರ್ಷಿಕ ಮಹಾ ಸಭೆಯು ಸೆ. 24ರಂದು ನಡೆದಿದ್ದು ಇದರಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಅತೀ ಹೆಚ್ಚು ಕೃಷಿ ಉಪಕರಣ ಖರೀದಿಸಿದ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ. ಪ್ರಥಮ ಸ್ಥಾನ ಮತ್ತು ಪ್ರೋತ್ಸಾಹಕ ಪ್ರಶಸ್ತಿಯನ್ನು ಸಹಕಾರಿ ಸಂಘದ ಅಧ್ಯಕ್ಷ ವಸಂತ ಮಜಲು ರವರಿಗೆ ನೀಡಿ ಸನ್ಮಾನಿಸಿ ಗೌರವಿಸಿದರು .

ಈ ವೇಳೆ ದ.ಕ ಕೃಷಿ ಅಭಿವೃದ್ಧಿ ಸಹಕಾರ ಸಂಘದ ಅಧ್ಯಕ್ಷ ರವೀಂದ್ರ ಕಂಬಳಿ, ಡಿ.ಆರ್ ರಮೇಶ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ

Suddi Udaya

ಪೆರ್ಲ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಮಾಧವ ಗೌಡ ಖಂಡಿಗ ರವರಿಂದ ಹಣ್ಣು ಹಂಪಲು ಗಿಡ ವಿತರಣೆ

Suddi Udaya

ಉಜಿರೆಯಲ್ಲಿ ವಿಶ್ವ ಕೈ ತೊಳೆಯುವ ದಿನಾಚರಣೆ

Suddi Udaya

ಕೊಕ್ಕಡ: ಡ್ರೈವರ್ ಮೂರ್ಛೆಕ್ಕೊಳಗಾಗಿ ಏಕಾಏಕಿ ಚಲಿಸಿದ ವಾಹನ : ಜಂಕ್ಷನ್ ನಲ್ಲಿ ನಿಂತಿದ್ದ ಮಹಿಳೆಗೆ ಡಿಕ್ಕಿ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಕಳಿಯ ‘ಬಿ’ ಕಾರ್ಯಕ್ಷೇತ್ರದಿಂದ ಸುರಕ್ಷ ಯೋಜನೆ ಅಡಿಯಲ್ಲಿ ಗೀತಾ ರವರಿಗೆ ಚೆಕ್ ಹಸ್ತಾಂತರ

Suddi Udaya

ಬೆಳ್ತಂಗಡಿ: ವಿಶೇಷ ಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ, ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕು ಪತ್ರ, ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಹಾಗೂ ಕೃಷಿ ಸಾಧನಾ ಸಲಕರಣೆ ವಿತರಣೆ

Suddi Udaya
error: Content is protected !!