23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಿಂಜೆ ಮದರಸ ವಿದ್ಯಾರ್ಥಿಗಳಿಗೆ ಸಾಹಿತ್ಯ ಮತ್ತು ಕಲೋತ್ಸವ ಸ್ಪರ್ಧೆ

ವೇಣೂರು; ಪೆರಿಂಜೆ *ನೂರುಲ್ ಹುದಾ ಮದರಸದ ಮಕ್ಕಳಿಗೆ ಮಿಲಾದುನ್ನೆಬಿ ಪ್ರಯುಕ್ತ ಸಾಹಿತ್ಯ ಮತ್ತು ಕಲೋತ್ಸವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಪಡ್ಡಂದಡ್ಕ ಮಸೀದಿ ಖತೀಬ್ ಅಶ್ರಫ್ ಫೈಝಿ ಉದ್ಘಾಟಿಸಿದರು. ಸ್ವಾಗತ ಸಮಿತಿ ಅಧ್ಯಕ್ಷ ರಶೀದ್ ಅಧ್ಯಕ್ಷತೆ ವಹಿಸಿದ್ದರು. ಮೊಹಮ್ಮದ್ ಅಲ್ತಾಫ್ ಉಸ್ತಾದ್ ಪ್ರಾಸ್ತಾವಿಕವಾಗಿ ಮಾತಾಡಿದರು. ಪಡ್ಡಂದಡ್ಕ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ , ಕಾಯ೯ದಶಿ೯‌‌ ರಫೀಕ್, ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಕೆ ,ಪತ್ರಕರ್ತ ಎಚ್ ಮಹಮ್ಮದ್ ವೇಣೂರು , ಆಶ್ರಫ್ ಗಾಂಧಿನಗರ, ಉದ್ಯಮಿ ಡೆಲ್ಮಾ *ಅಬ್ದುಲ್ ರಹಿಮಾನ್ ಮುಖ್ಯ *ಅಥಿತಿಯಾಗಿ ಶುಭ *ಹಾರೈಸಿದರು.ಪ್ರಮುಖರಾದ ಹಾಜಿ ಮೊಹಮ್ಮದ್ ಯುಕೆ , ಅಬೂಬಕ್ಕರ್ ,ಯಾಕೂಬು, ಯೂಸುಫ್ ಪಿಸಿ*ಖಾದರ್ ,ಖಾದರ್ *ಪೆರಿಂಜೆ ,ಸೇರಿದಂತೆ ವಿದ್ಯಾರ್ಥಿಗಳು ಮತ್ತು ಪೇರೆಂಟ್ಸ್ ಉಪಸ್ಥಿತರಿದ್ದರು.


ಮದರಸ ಸಮಿತಿ ಅಧ್ಯಕ್ಷ ಸಾದಿಕ್ ಸ್ವಾಗತಿಸಿ, ಹನೀಫ್ ಪೆರಿಂಜೆ ಧನ್ಯವಾದವಿತ್ತರು. ಝಯಿನುದ್ದೀನ್ ಕಾರ್ಯಕ್ರಮ ನಿರ್ವಹಿಸಿದರು

Related posts

ಸಹಕಾರ ರತ್ನ ನಿರಂಜನ್ ಬಾವಂತಬೆಟ್ಟು ರವರಿಗೆ ಅಭಿಮಾನಿಗಳ ಮತ್ತು ಸಹಕಾರಿ ಬಂಧುಗಳಿಂದ ನುಡಿ ನಮನ

Suddi Udaya

ಸೋಣಂದೂರು: ಮೊದಲೆ–ಸಬರಬೈಲು–ಪಡಂಗಡಿ ಸಂಪರ್ಕ ಸೇತುವೆ ದುರಸ್ತಿಗೆ ಆಗ್ರಹ

Suddi Udaya

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಉಜಿರೆ ಅನುಗ್ರಹ ಆಂ.ಮಾ.ಶಾಲೆಯ ವಿದ್ಯಾರ್ಥಿ ಚಾರ್ವಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷರಾಗಿ ಪ್ರಕಾಶ್ ಪ್ರಭು, ಕಾರ್ಯದರ್ಶಿಯಾಗಿ ಡಾ.ಎಂ.ಎಂ ದಯಾಕರ್ ಆಯ್ಕೆ

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರ ಕೇಂದ್ರ ನಿರ್ಮಾಣಕ್ಕೆ ರೂ. 50 ಲಕ್ಷ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜರ ಮನವಿಗೆ ಸ್ಪಂದಿಸಿದ ಸರ್ಕಾರ

Suddi Udaya

ಮಹಿಳೆಯ ಬ್ಯಾಗ್ ನಲ್ಲಿ ಇರಿಸಿದ್ದ ರೂ. 2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya
error: Content is protected !!