July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಿಂಜೆ ಮದರಸ ವಿದ್ಯಾರ್ಥಿಗಳಿಗೆ ಸಾಹಿತ್ಯ ಮತ್ತು ಕಲೋತ್ಸವ ಸ್ಪರ್ಧೆ

ವೇಣೂರು; ಪೆರಿಂಜೆ *ನೂರುಲ್ ಹುದಾ ಮದರಸದ ಮಕ್ಕಳಿಗೆ ಮಿಲಾದುನ್ನೆಬಿ ಪ್ರಯುಕ್ತ ಸಾಹಿತ್ಯ ಮತ್ತು ಕಲೋತ್ಸವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಪಡ್ಡಂದಡ್ಕ ಮಸೀದಿ ಖತೀಬ್ ಅಶ್ರಫ್ ಫೈಝಿ ಉದ್ಘಾಟಿಸಿದರು. ಸ್ವಾಗತ ಸಮಿತಿ ಅಧ್ಯಕ್ಷ ರಶೀದ್ ಅಧ್ಯಕ್ಷತೆ ವಹಿಸಿದ್ದರು. ಮೊಹಮ್ಮದ್ ಅಲ್ತಾಫ್ ಉಸ್ತಾದ್ ಪ್ರಾಸ್ತಾವಿಕವಾಗಿ ಮಾತಾಡಿದರು. ಪಡ್ಡಂದಡ್ಕ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ , ಕಾಯ೯ದಶಿ೯‌‌ ರಫೀಕ್, ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಕೆ ,ಪತ್ರಕರ್ತ ಎಚ್ ಮಹಮ್ಮದ್ ವೇಣೂರು , ಆಶ್ರಫ್ ಗಾಂಧಿನಗರ, ಉದ್ಯಮಿ ಡೆಲ್ಮಾ *ಅಬ್ದುಲ್ ರಹಿಮಾನ್ ಮುಖ್ಯ *ಅಥಿತಿಯಾಗಿ ಶುಭ *ಹಾರೈಸಿದರು.ಪ್ರಮುಖರಾದ ಹಾಜಿ ಮೊಹಮ್ಮದ್ ಯುಕೆ , ಅಬೂಬಕ್ಕರ್ ,ಯಾಕೂಬು, ಯೂಸುಫ್ ಪಿಸಿ*ಖಾದರ್ ,ಖಾದರ್ *ಪೆರಿಂಜೆ ,ಸೇರಿದಂತೆ ವಿದ್ಯಾರ್ಥಿಗಳು ಮತ್ತು ಪೇರೆಂಟ್ಸ್ ಉಪಸ್ಥಿತರಿದ್ದರು.


ಮದರಸ ಸಮಿತಿ ಅಧ್ಯಕ್ಷ ಸಾದಿಕ್ ಸ್ವಾಗತಿಸಿ, ಹನೀಫ್ ಪೆರಿಂಜೆ ಧನ್ಯವಾದವಿತ್ತರು. ಝಯಿನುದ್ದೀನ್ ಕಾರ್ಯಕ್ರಮ ನಿರ್ವಹಿಸಿದರು

Related posts

ಮಲೆಂಗಲ್ಲು ನಿವಾಸಿ, ನಿವೃತ್ತ ಟೆಲಿಫೋನ್ ಎಕ್ಸ್‌ಚೆಂಜರ್‌ ವೈ ಹಾಲೊಜಿ ರಾವ್ ನಿಧನ

Suddi Udaya

ಚಾರ್ಮಾಡಿ ನಿವಾಸಿ ಸತ್ಯನಾರಾಯಣ ನಾಯಕ್ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರ ಹಾಗೂ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಮಡಂತ್ಯಾರು: ಜೆಸಿಐ ಭಾರತದ ವಲಯ 15ರ ವಲಯ ಕಾರ್ಯಕ್ರಮ ವಿಭಾಗದ ನಿರ್ದೇಶಕರಾಗಿ ಜೇಸಿ ಭರತ್ ಶೆಟ್ಟಿ ಆಯ್ಕೆ

Suddi Udaya

ಶಿಬರಾಜೆ ಕಲ್ಲೇರಿಮಾರು ನಿವಾಸಿ ಲಕ್ಷ್ಮಣ ಗೌಡ ನಿಧನ

Suddi Udaya

ಧರ್ಮಸ್ಥಳ: ಕೃಷ್ಣಮೂರ್ತಿ ರಾವ್ ಸಿ ಜಿ ನಿಧನ

Suddi Udaya
error: Content is protected !!