23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಿಂಜೆ ಮದರಸ ವಿದ್ಯಾರ್ಥಿಗಳಿಗೆ ಸಾಹಿತ್ಯ ಮತ್ತು ಕಲೋತ್ಸವ ಸ್ಪರ್ಧೆ

ವೇಣೂರು; ಪೆರಿಂಜೆ *ನೂರುಲ್ ಹುದಾ ಮದರಸದ ಮಕ್ಕಳಿಗೆ ಮಿಲಾದುನ್ನೆಬಿ ಪ್ರಯುಕ್ತ ಸಾಹಿತ್ಯ ಮತ್ತು ಕಲೋತ್ಸವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಪಡ್ಡಂದಡ್ಕ ಮಸೀದಿ ಖತೀಬ್ ಅಶ್ರಫ್ ಫೈಝಿ ಉದ್ಘಾಟಿಸಿದರು. ಸ್ವಾಗತ ಸಮಿತಿ ಅಧ್ಯಕ್ಷ ರಶೀದ್ ಅಧ್ಯಕ್ಷತೆ ವಹಿಸಿದ್ದರು. ಮೊಹಮ್ಮದ್ ಅಲ್ತಾಫ್ ಉಸ್ತಾದ್ ಪ್ರಾಸ್ತಾವಿಕವಾಗಿ ಮಾತಾಡಿದರು. ಪಡ್ಡಂದಡ್ಕ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ , ಕಾಯ೯ದಶಿ೯‌‌ ರಫೀಕ್, ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಕೆ ,ಪತ್ರಕರ್ತ ಎಚ್ ಮಹಮ್ಮದ್ ವೇಣೂರು , ಆಶ್ರಫ್ ಗಾಂಧಿನಗರ, ಉದ್ಯಮಿ ಡೆಲ್ಮಾ *ಅಬ್ದುಲ್ ರಹಿಮಾನ್ ಮುಖ್ಯ *ಅಥಿತಿಯಾಗಿ ಶುಭ *ಹಾರೈಸಿದರು.ಪ್ರಮುಖರಾದ ಹಾಜಿ ಮೊಹಮ್ಮದ್ ಯುಕೆ , ಅಬೂಬಕ್ಕರ್ ,ಯಾಕೂಬು, ಯೂಸುಫ್ ಪಿಸಿ*ಖಾದರ್ ,ಖಾದರ್ *ಪೆರಿಂಜೆ ,ಸೇರಿದಂತೆ ವಿದ್ಯಾರ್ಥಿಗಳು ಮತ್ತು ಪೇರೆಂಟ್ಸ್ ಉಪಸ್ಥಿತರಿದ್ದರು.


ಮದರಸ ಸಮಿತಿ ಅಧ್ಯಕ್ಷ ಸಾದಿಕ್ ಸ್ವಾಗತಿಸಿ, ಹನೀಫ್ ಪೆರಿಂಜೆ ಧನ್ಯವಾದವಿತ್ತರು. ಝಯಿನುದ್ದೀನ್ ಕಾರ್ಯಕ್ರಮ ನಿರ್ವಹಿಸಿದರು

Related posts

ಬೆಳ್ತಂಗಡಿ ತಾ.ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಅಧ್ಯಕ್ಷರಾಗಿ ಹರೀಶ್ ಕಾರಿಂಜ, ಕಾರ್ಯದರ್ಶಿಯಾಗಿ ಯತೀಶ್ ಸಿರಿಮಜಲು ಪುನರಾಯ್ಕೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ, ನಿವೃತ್ತ ಡಿಎಫ್ ಓ, ಎನ್.ಪದ್ಮನಾಭ ಮಾಣಿಂಜ ವಿಧಿವಶ

Suddi Udaya

ಬೆಳ್ತಂಗಡಿಯಲ್ಲಿ ಪ್ರಶ್ವಿನ್ ಪ್ರಿಂಟರ್ಸ್ ಶುಭಾರಂಭ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ಸೇವಾಭಾರತಿಯ 3 ಯೋಜನೆಗಳಿಗೆ ಸಂಚಾಲಕರ ನೇಮಕ

Suddi Udaya

ಕನಾ೯ಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಶೈಲೇಶ್ ಕುಮಾರ್ ಕುತೋ೯ಡಿ

Suddi Udaya
error: Content is protected !!