September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಿಂಜೆ ಮದರಸ ವಿದ್ಯಾರ್ಥಿಗಳಿಗೆ ಸಾಹಿತ್ಯ ಮತ್ತು ಕಲೋತ್ಸವ ಸ್ಪರ್ಧೆ

ವೇಣೂರು; ಪೆರಿಂಜೆ *ನೂರುಲ್ ಹುದಾ ಮದರಸದ ಮಕ್ಕಳಿಗೆ ಮಿಲಾದುನ್ನೆಬಿ ಪ್ರಯುಕ್ತ ಸಾಹಿತ್ಯ ಮತ್ತು ಕಲೋತ್ಸವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಪಡ್ಡಂದಡ್ಕ ಮಸೀದಿ ಖತೀಬ್ ಅಶ್ರಫ್ ಫೈಝಿ ಉದ್ಘಾಟಿಸಿದರು. ಸ್ವಾಗತ ಸಮಿತಿ ಅಧ್ಯಕ್ಷ ರಶೀದ್ ಅಧ್ಯಕ್ಷತೆ ವಹಿಸಿದ್ದರು. ಮೊಹಮ್ಮದ್ ಅಲ್ತಾಫ್ ಉಸ್ತಾದ್ ಪ್ರಾಸ್ತಾವಿಕವಾಗಿ ಮಾತಾಡಿದರು. ಪಡ್ಡಂದಡ್ಕ ಮಸೀದಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ , ಕಾಯ೯ದಶಿ೯‌‌ ರಫೀಕ್, ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಕೆ ,ಪತ್ರಕರ್ತ ಎಚ್ ಮಹಮ್ಮದ್ ವೇಣೂರು , ಆಶ್ರಫ್ ಗಾಂಧಿನಗರ, ಉದ್ಯಮಿ ಡೆಲ್ಮಾ *ಅಬ್ದುಲ್ ರಹಿಮಾನ್ ಮುಖ್ಯ *ಅಥಿತಿಯಾಗಿ ಶುಭ *ಹಾರೈಸಿದರು.ಪ್ರಮುಖರಾದ ಹಾಜಿ ಮೊಹಮ್ಮದ್ ಯುಕೆ , ಅಬೂಬಕ್ಕರ್ ,ಯಾಕೂಬು, ಯೂಸುಫ್ ಪಿಸಿ*ಖಾದರ್ ,ಖಾದರ್ *ಪೆರಿಂಜೆ ,ಸೇರಿದಂತೆ ವಿದ್ಯಾರ್ಥಿಗಳು ಮತ್ತು ಪೇರೆಂಟ್ಸ್ ಉಪಸ್ಥಿತರಿದ್ದರು.


ಮದರಸ ಸಮಿತಿ ಅಧ್ಯಕ್ಷ ಸಾದಿಕ್ ಸ್ವಾಗತಿಸಿ, ಹನೀಫ್ ಪೆರಿಂಜೆ ಧನ್ಯವಾದವಿತ್ತರು. ಝಯಿನುದ್ದೀನ್ ಕಾರ್ಯಕ್ರಮ ನಿರ್ವಹಿಸಿದರು

Related posts

ಉಜಿರೆ: ಪದ್ಮಶ್ರೀ ಎಂಟರ್‌ಪ್ರೈಸಸ್‌ನ ದಿನಚರಿ ಪುಸ್ತಕ ಬಿಡುಗಡೆ

Suddi Udaya

ಬೆಳಾಲು: ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಇಬ್ಬರು ಆರೋಪಿಗಳು ಐದು ದಿನ ಪೊಲೀಸ್ ಕಸ್ಟಡಿಗೆ

Suddi Udaya

ಬೆಳ್ತಂಗಡಿ: ಸರಕಾರಿ ಶಾಲೆಗಳ ನೂತನ ಕೊಠಡಿ ನಿರ್ಮಾಣಕ್ಕೆ ರೂ.1.715 ಕೋಟಿ ಅನುದಾನ ಮಂಜೂರು: ಹರೀಶ್ ಪೂಂಜ

Suddi Udaya

ನಾರಾವಿಯಲ್ಲಿ ಸರ್ವಧರ್ಮೀಯರ ಸಮಾವೇಶ

Suddi Udaya

ಡಿ.5 : ಬೆಳ್ತಂಗಡಿ ಹಾಗೂ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉಜಿರೆ ರಬ್ಬರ್ ಸೊಸೈಟಿ : ರೂ.17.98 ಲಕ್ಷ ನಿವ್ವಳ ಲಾಭ-ಸದಸ್ಯರಿಗೆ ಶೇ.7 ಡಿವಿಡೆಂಟ್ : ರೂ.5ಸಾವಿರ ಮಿತಿಗೊಳಪಟ್ಟ ಖರೀದಿಗೆ ಬೋನಸ್

Suddi Udaya
error: Content is protected !!