23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಸೆ.25 -ಅ.8: ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

ನಾವೂರು ಗ್ರಾಮ ಪಂಚಾಯತ್ ಮತ್ತು ಹಾಲು ಉತ್ಪಾದಕರ ಸೇವಾ ಸಹಕಾರಿ ಸಂಘ ನಾವೂರು ಇದರ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರವು ಸೆ. 25ರಿಂದ ಅ..8 ರವರೆಗೆ ಹಾಲು ಉತ್ಪಾದಕರ ಸೇವಾ ಸಹಕಾರಿ ಸಂಘದ ಅಮೃತ ಸಭಾಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಡಾ| ಪ್ರದೀಪ್ ಆರೋಗ್ಯ ಕ್ಲಿನಿಕ್ ನಾವೂರು ನೆರವೇರಿಸಲಿದ್ದಾರೆ.

ಅಧ್ಯಕ್ಷತೆಯನ್ನು ನಾವೂರು ಗ್ರಾಮ ಪಂಚಾಯತ್ಅಧ್ಯಕ್ಷೆ ಶ್ರೀಮತಿ ಸುನಂದಾ ವಹಿಸಲಿದ್ದಾರೆ. ಪುತ್ತೂರು ನೆಮ್ಮದಿ ವೆಲ್‌ನೆಸ್ ಸೆಂಟ‌ರ್ ಮ್ಹಾಲಕರು ಕೆ. ಪ್ರಭಾಕರ ಸಾಲ್ಯಾನ್ ಮಾಹಿತಿ ನೀಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ನಾವೂರು ಹಾಲು ಉತ್ಪಾದಕರ ಸೇವಾ ಸಹಕಾರಿ ಸಂಘ ಅಧ್ಯಕ್ಷ ಉಮೇಶ್ ಪ್ರಭು ಹಡಿಲು, ಬಂಗಾಡಿ ಸಿ ಎ ಬ್ಯಾಂಕ್ ಅಧ್ಯಕ್ಷ ಹರೀಶ್ ಸಾಲಿಯಾನ್ ಮೊರ್ತಾಜೆ, ನಾವೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಶ್ರೀಮತಿ ಪ್ರಿಯಾ ಲಕ್ಷ್ಮಣ ,ನಾವೂರು ಗ್ರಾಮ ಪಂಚಾಯತ್ ಪಿಡಿಒ ವಸಂತ ಪೂಜಾರಿ ಭಾಗವಹಿಸಲಿದ್ದಾರೆ.

ಶಿಬಿರವು ಪ್ರತಿ ದಿನ ಪೂರ್ವಾಹ್ನ 10.00 ರಿಂದ ಅಪರಾಹ್ನ 4-00 ರವರೆಗೆ ನಡೆಯಲಿದೆ.

Related posts

ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ: ಮಚ್ಚಿನ ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಮೂಡುಕೋಡಿ ಮಂಜೂರುಗೊಂಡಿರುವ ಬಿ.ಎಸ್.ಎನ್.ಎಲ್ ಟವರ್ ಗೆ ಜಾಗ ಗುರುತಿಸುವ ಕಾರ್ಯ

Suddi Udaya

ಶಿಶಿಲ ಸೃಷ್ಟಿ ಸಂಜೀವಿನಿ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಸಮುದಾಯ ಭವನದ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

Suddi Udaya

ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ನಿವೃತ್ತ ವೈದ್ಯಾಧಿಕಾರಿ ಡಾ| ಆದಂ ಉಸ್ಮಾನ್ ನಿಧನ

Suddi Udaya
error: Content is protected !!