July 23, 2026
Uncategorized

ಸ್ವಚ್ಛತಾ ಕೀ ಸೇವಾ ಆಂದೋಲನ

ಕೊಯ್ಯೂರು :ಸ್ವಚ್ಛತಾ ಕೀ ಸೇವಾ ಆಂದೋಲನ
ಗ್ರಾಮ ಪಂಚಾಯತ್ ಕೊಯ್ಯೂರು ಮತ್ತು ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ರೆಡ್ ಕ್ರಾಸ್ ಘಟಕ ಇವುಗಳ ಸಹಯೋಗದಲ್ಲಿ ‘ಸ್ವಚ್ಛತಾ ಕೀ ಸೇವಾ ಆಂದೋಲನ’ ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಕೊಯ್ಯೂರು ಕಾಲೇಜ್ ಬಳಿಯಿಂದ ಗ್ರಾಮಪಂಚಾಯತ್ ತನಕ ಮುಖ್ಯ ಮಾರ್ಗದ ಇಕ್ಕೆಲ ಗಳಲ್ಲಿರುವ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸ್ವಚ್ಛ ಗೊಳಿಸಲಾಯಿತು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ದಯಾಮಣಿ,ಉಪಾಧ್ಯಕ್ಷರಾದ ಶ್ರೀ ಹರೀಶ್ ಗೌಡ,ಕಾಲೇಜು ಪ್ರಾಂಶುಪಾಲರಾದ ಶ್ರೀ ಮೋಹನ ಗೌಡ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಪ್ರಕಾಶ್, ಕಾಲೇಜು ಉಪನ್ಯಾಸಕ ವೃಂದ, ಸ್ವಚ್ಛತಾ ಘಟಕದ ಸದಸ್ಯರು ಮತ್ತು ಪಂಚಾಯತ್ ಸಿಬ್ಬಂದಿ ವರ್ಗ ಹಾಗೂ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು

Related posts

ಶಿಬಾಜೆ; ವಲಯ ಶಿವಳ್ಳಿ ಬಾಂಧವರ ವತಿಯಿಂದ ಜಯರಾಮ ನೆಲ್ಲಿತ್ತಾಯ ದಂಪತಿಗಳಿಗೆ ಅಭಿನಂದನಾ ಕಾರ್ಯಕ್ರಮ ಜಯರಾಮ ನೆಲ್ಲಿತ್ತಾಯ ಸಮಾಜದ ಆಸ್ತಿ: ರಾಜಪ್ರಸಾದ್ ಪೊಲ್ನಾಯ

Suddi Udaya

ಸೆ.22ರಿಂದ ಅ.1: ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ

Suddi Udaya

ಕೊಡಗು ವಿಶ್ವವಿದ್ಯಾನಿಲಯ ಉಪಕುಲಪತಿ ಡಾ ಅಶೋಕ್ ಆಲೂರ್ ಸಿರಿ ಸಂಸ್ಥೆಗೆ ಭೇಟಿ

Suddi Udaya

ಚಾರ್ಮಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಿಂದ ಶ್ರಮದಾನ

Suddi Udaya

ಅಂತರ್ ಜಿಲ್ಲಾ ಮಟ್ಟದ ಪಾಲಿಟೆಕ್ನಿಕ್ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ:ಉಜಿರೆ ಎಸ್.ಡಿ.ಎಂ. ಪಾಲಿಟೆಕ್ನಿಕ್ ವಿದ್ಯಾರ್ಥಿಗಳ ತಂಡ ಪ್ರಥಮ

Suddi Udaya

ಉಜಿರೆ ಗುರು ಮಂದಿರ ನಿರ್ಮಾಣದ ಸಮಾಲೋಚನೆ ಸಭೆ

Suddi Udaya
error: Content is protected !!