25.5 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿ

ಬೆಳ್ತಂಗಡಿ ಹಳೆಕೋಟೆ ಎಂಬಲ್ಲಿ ಮನೆಯೊಂದರಿಂದ‌ ರೂ. 5 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಲಕ್ಷ ‌ ನಗದು ಕಳವು

ಬೆಳ್ತಂಗಡಿ: ಬೆಳ್ತಂಗಡಿ ಕಸಬಾ ಗ್ರಾಮದ ಹಳೆಕೋಟೆ ಎಂಬಲ್ಲಿ ಮನೆಯೊಂದರಿಂದ‌ ರೂ. 5 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಲಕ್ಷ ‌ ನಗದು ಕಳವು ಗೈದ ಘಟನೆ ಸೆ.24ರಂದು ವರದಿಯಾಗಿದೆ.
ಬೆಳ್ತಂಗಡಿ ಹಳೇಕೋಟೆ ನಿವಾಸಿ ಪ್ರಸನ್ನ ಕುಮಾ‌ರ್ ಎಂಬವರ ಮನೆಯಿಂದ ಈ ಕಳ್ಳತನ ನಡೆಸಲಾಗಿದೆ.
ಸೆ. 13ರಿಂದ‌ ಸೆ.24 ರ, ಬೆಳಿಗ್ಗಿನ ಜಾವದ ಅವಧಿಯಲ್ಲಿ,
ಕಳ್ಳರು ಈ ಕೃತ್ಯ ನಡೆಸಲಾಗಿದೆ.
ಮನೆಯೊಳಗೆ ಪ್ರವೇಶಿಸಿದ ಕಳ್ಳರು
ಮನೆಯ ಹಾಲ್ ನ ಟಿ.ವಿ ಸ್ಟಾಂಡ್ ನಲ್ಲಿಟ್ಟಿದ್ದ ರೂ5,05,000 ಮೌಲ್ಯದ ಚಿನ್ನಾಭರಣಗಳು ಹಾಗೂ ರೂ. 500000/- ನಗದು ಹಣವನ್ನು ಯಾರೋ ಕಳ್ಳರು ಕಳವು ಮಾಡಿಕೊಂಡಿದ್ದಾರೆ .ಈ ಬಗ್ಗೆ
ಪ್ರಸನ್ನ ಕುಮಾ‌ರ್ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾದ ಕ್ರಮಾಂಕ: 82/2024 ಕಲಂ: 305 BNS ರಂತೆ ಪ್ರಕರಣ ದಾಖಲಾಗಿರುತ್ತದೆ.

Related posts

ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್ ವಿಧಿವಶ

Suddi Udaya

ಮುಂಡಾಜೆ: ಮಲ್ಲಡ್ಕ ಸ.ಕಿ.ಪ್ರಾ. ಶಾಲೆಯಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ವನ್ಯಜೀವಿ ವಿಭಾಗದಿಂದ ಹುಲಿ ಗಣತಿ ಹಿನ್ನೆಲೆ: ನಾಳೆಯಿಂದ ಗಡಾಯಿಕಲ್ಲು ಸೇರಿದಂತೆ ಫಾಲ್ಸ್ ಗಳು ಬಂದ್

Suddi Udaya

ಲಯನ್ಸ್ ವತಿಯಿಂದ ಆಹಾರ ಕಿಟ್ ಮತ್ತು ಬೆಡ್ ಶೀಟ್ ವಿತರಣೆ

Suddi Udaya

ಕನ್ನಡ ರಾಜ್ಯೋತ್ಸವದಲ್ಲಿ ಸಂಸ್ಕೃತಿ ಸುವಾಸನೆ ಚೆಲ್ಲಿದ “ಕಾಯೌ ಶ್ರೀಗೌರಿ” ಉಜಿರೆ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮಹಾವಿದ್ಯಾಲಯದಲ್ಲಿ ಭವ್ಯ ಕಾರ್ಯಕ್ರಮ

Suddi Udaya

ನಿಡ್ಲೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!