23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ: ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುವೈದ್ಯಕೀಯ ಪರೀವೀಕ್ಷಕ ಡಾ| ರಮೇಶ ರಿಗೆ ಅಧಿಕಾರ ಹಸ್ತಾಂತರ

ಬೆಳ್ತಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದಕಟ್ಟೆ, ಅಳದಂಗಡಿ ಇಲ್ಲಿನ ವ್ಯವಸ್ಥಾಪನಾ ಸಮಿತಿಯ ಆಡಳಿತಾವಧಿಯು ಮುಕ್ತಾಯವಾಗಿದ್ದು ಅಧಿಕಾರ ಹಸ್ತಾಂತರ ಸೆ.25 ರಂದು ನೆರವೇರಿತು.


ಆಡಳಿತಾಧಿಕಾರಿಯಾಗಿ ನೇಮಕಗೊಂಡಿರುವ ಅಳದಂಗಡಿ ಪಶು ಆಸ್ಪತ್ರೆಯ ಹಿರಿಯ ಪಶುವೈದ್ಯಕೀಯ ಪರೀವೀಕ್ಷಕ ಡಾ| ರಮೇಶ ಅವರಿಗೆ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಗಂಗಾಧರ‌ ಮಿತ್ತಮಾರು ಅವರು ನಿರ್ಣಯ, ಲೆಕ್ಕಪುಸ್ತಕಗಳನ್ನು ನೀಡಿ ಅಧಿಕಾರ ಹಸ್ತಾಂತರಿಸಿದರು.


ಅರ್ಚಕ ಪ್ರವೀಣ ಮಯ್ಯ, ನಿತ್ಯಾನಂದ ಶೆಟ್ಟಿ ನೊಚ್ಚ, ಸುರೇಶ್ ಶೆಟ್ಟಿ‌ ಕುರೆಲ್ಯ, ಪ್ರಸನ್ನ ಮಯ್ಯ, ಕೃಷ್ಣಪ್ಪ ಉಪಸ್ಥಿತರಿದ್ದರು.

Related posts

ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ದಿವಿತ್ ದೇವಾಡಿಗ ಆಯ್ಕೆ

Suddi Udaya

ಕಾಶಿಪಟ್ಣ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಮೋಹನ್ ಶೆಟ್ಟಿ ಆಯ್ಕೆ

Suddi Udaya

ಯೂನಿಯನ್ ಬ್ಯಾಂಕ್ ಮದ್ದಡ್ಕ ಶಾಖೆಯಲ್ಲಿ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಸುಧೀರ್ ನಾಯ್ಕ್ ರವರಿಗೆ ಗೌರವಾರ್ಪಣೆ

Suddi Udaya

ಶಾಸಕ ಹರೀಶ್ ಪೂಂಜರವರ ಜನ್ಮದಿನದ ಪ್ರಯುಕ್ತ ಸಾಮಾಜಿಕ ಜಾಲತಾಣ ಸಹಸoಚಾಲಕ ಸಂದೀಪ್ ರೈ ಧರ್ಮಸ್ಥಳ ರವರಿಂದ ಕೊಕ್ಕಡದ ಎಂಡೋಸಲ್ಫಾನ್ ಪುನರ್ವಸತಿ ಕೇಂದ್ರದ ವಿಶೇಷ ಮಕ್ಕಳಿಗೆ ವಿಶೇಷ ಭೋಜನ

Suddi Udaya

ಶುಲ್ಕ ಪಾವತಿ ಮಾಡದ ಮನೆಯವರ ಕುಡಿಯುವ ನೀರಿನ ಸಂಪರ್ಕ ಕಡಿತಗೊಳಿಸಿದ ಇಂದಬೆಟ್ಟು ಗ್ರಾಮ ಪಂಚಾಯತ್

Suddi Udaya

ವಾಲಿಬಾಲ್ ಪಂದ್ಯಾಟ: ಕೊಯ್ಯೂರು ಸರಕಾರಿ ಪ್ರೌಢ ಶಾಲೆಯ ಹುಡುಗರ ತಂಡ ಪ್ರಥಮ ಸ್ಥಾನ

Suddi Udaya
error: Content is protected !!