23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಮುಳಿಕ್ಕಾರ್ ನಲ್ಲಿ ಕಾಡಾನೆ ದಾಳಿ: ಭತ್ತದ ಕೃಷಿಗೆ ಹಾನಿ

ಧರ್ಮಸ್ಥಳ ಮುಳಿಕ್ಕಾರ್ ನಲ್ಲಿ ಕಳೆದ ಎರಡು ದಿನಗಳಿಂದ ಕಾಡನೆಗಳು ಓಡಾಡುತ್ತಿದ್ದು ಗದ್ದೆಯಲ್ಲಿ ಕಟಾವಿಗೆ ಬಂದಿದ್ದ ಭತ್ತದ ಕೃಷಿಯನ್ನು ಹಾನಿ ಮಾಡಿದ ಘಟನೆ ನಡೆದಿದೆ.

ಶೀನ ಬಾಜಿದಡಿ ಇವರ ಮನೆಯ ಪರಿಸರದಲ್ಲಿ ಗದ್ದೆಗೆ ಕಾಡಾನೆಯು ಲಗ್ಗೆ ಇಟ್ಟಿದ್ದು, ಕಟಾವಿಗೆ ಬಂದಿದ್ದ ಭತ್ತದ ಪೈರು ನಾಶಮಾಡಿದೆ.

Related posts

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯನ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಕ್ಷನ್ ರವರಿಗೆ ‘ಸಮಗ್ರ ಪ್ರಶಸ್ತಿ’

Suddi Udaya

ಓಡಿಲ್ನಾಳ ಸುಮಂತ್ ಕೊಲೆ ಪ್ರಕರಣ: ಗೃಹ ಸಚಿವರನ್ನು ಭೇಟಿ ಮಾಡಿದ ಪೋಷಕರು

Suddi Udaya

ಬೆಳ್ತಂಗಡಿ : ಪಟಾಕಿ ಅಂಗಡಿಗಳಿಗೆ ಅಧಿಕಾರಿಗಳಿಂದ ಪರಿಶೀಲನೆ: ಪಟಾಕಿ ದಾಸ್ತಾನು ಮಾಡಿದ್ದ ಮೂರು ಗೋದಾಮಿಗೆ ಬೀಗ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಮೇ 3 – 4: ನಡ ಶ್ರೀ ಲಕ್ಷ್ಮೀ ನರಸಿಂಹ ಭಜನಾ ಮಂದಿರದ ವಠಾರದಲ್ಲಿ ಲೋಕಕಲ್ಯಾಣಾರ್ಥ “ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ”: ವೈಭಯುತ ಶೋಭಾಯಾತ್ರೆ

Suddi Udaya

ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ರಸಪ್ರಶ್ನೆ ಕ್ವಿಜ್ ಸ್ಪರ್ಧೆ: ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿನಿ ಕು. ಮನ್ವಿ.ಕೆ. ಆರ್ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya
error: Content is protected !!