September 6, 2026
Uncategorized

ಫೇಸ್‌ಬುಕ್ ಖಾತೆಯಲ್ಲಿ ಪೊಸ್ಟ್ ಹಾಕಿ ಮಾನಹಾನಿ ಆರೋಪ:ಯುವತಿ ದೂರು: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಫೇಸ್‌ಬುಕ್ ಖಾತೆಯಲ್ಲಿ ತನ್ನ ಹಾಗೂ ಮನೆಯವರ ಮತ್ತು ಮದುವೆ ಆಗುವ ಹುಡುಗನ ಬಗ್ಗೆ ಪೋಸ್ಟ್ ಹಾಕಿ ಮಾನಹಾನಿ ಮಾಡಲಾಗಿದೆ ಎಂದು ತೋಟತ್ತಾಡಿಯ ಯುವತಿಯೋರ್ವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಯುವತಿ ನೀಡಿದ ದೂರಿನಲ್ಲಿ ತಾನು ವ್ಯಾಸಂಗ ಮಾಡುತ್ತಿದ್ದು, ಪ್ರಜ್ವಲ್ ಕೆ.ವಿ ಗೌಡ ಎಂಬವರ ಜೊತೆ ಮದುವೆ ನಿಶ್ಚಯವಾಗಿದೆ. ಶುಭ ರೈ ಎಂಬ ಹೆಸರಿನ ಫೇಸ್‌ಬುಕ್ ಖಾತೆಯಿಂದ ನನ್ನ ಹಾಗೂ ಮನೆಯವರ ಮತ್ತು ಮದುವೆ ನಿಶ್ಚಯವಾದ ಹುಡುಗನ ಬಗ್ಗೆ ತನ್ನ ಖಾತೆಯಲ್ಲಿ ಪೋಸ್ಟ್‌ನ್ನು ಹಂಚಿಕೊಂಡಿರುವುದಲ್ಲದೆ ಪೋಟೋಗಳನ್ನು ನಕಲಿ ಖಾತೆಯಲ್ಲಿ ಹಾಕುತ್ತಿದ್ದು, ಇದರಿಂದಾಗಿ ನನ್ನ ಹಾಗೂ ಮನೆಯವರ ಮಾನಹಾನಿಯಾಗಿದೆ ಎಂದು ದೂರಿಯಲ್ಲಿ ಯುವತಿ ಆರೋಪಿಸಿದ್ದಾರೆ. ಯುವತಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಭಾರಿ ಮಳೆ: ಆ.29ರಂದು ದ.ಕ.ಜಿಲ್ಲಾ ಶಾಲಾ ಕಾಲೇಜುಗಳಿಗೆ ರಜೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ದಾಖಲಾತಿ ಪ್ರಕ್ರಿಯೆ ಆರಂಭ

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಚುನಾವಣೆ ಮಕ್ಕಳಿಗೆ ಪಿಂಕ್ (ಸಖೀ) ಬೂತ್ ನ ಪರಿಕಲ್ಪನೆಯ ಪಾಠ

Suddi Udaya

ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂವತ್ಸರಗಳ ಸಂಭ್ರಮಾಚರಣೆ:ನೂತನ ರಂಗ ಮಂದಿರ ಲೋಕಾರ್ಪಣೆ, ಸ್ವಾಗತ ದ್ವಾರ ಉದ್ಘಾಟನೆ, ಇಂಟರ್ ಲಾಕ್ ಅಳವಡಿಕೆ ಹಸ್ತಾಂತರ:ಸೇವೆ ಸಲ್ಲಿಸಿದ್ದ ಗುರುಗಳಿಗೆ ಗುರು ವಂದನೆ – ಆಕಷ೯ಕ ಮೆರವಣಿಗೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಹಾಗೂ ಕುವೆಟ್ಟು ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya
error: Content is protected !!