25.1 C
ಪುತ್ತೂರು, ಬೆಳ್ತಂಗಡಿ
June 15, 2025
Uncategorized

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆ

ಬೆಳ್ತಂಗಡಿ: ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಜನ್ಮ ದಿನಾಚರಣೆ ಭಾರತೀಯ ಜನತಾ ಪಕ್ಷದ ಕಚೇರಿಯಲ್ಲಿ ನಡೆಯಿತು.

ಹಿರಿಯರಾದ ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್ ರವರು ದೀನ್ ದಯಾಳ್ ಜಿಯವರ ಜೀವನ ಚರಿತ್ರೆಯನ್ನು ತಿಳಿಸಿದರು. ಅವರ ಆದರ್ಶಗಳನ್ನು ಸಂಘಟನೆಗೆ ಹಾಕಿದ ಬುನಾದಿಯನ್ನು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸೀತಾರಾಮ್ ಬೆಳಾಲು, ಮಂಡಲ ಕಾರ್ಯದರ್ಶಿ ಗಿರೀಶ್ ಡೊಂಗ್ರೆ, ನಗರ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ರಾಜೇಶ್ ಪ್ರಭು, ನಗರ ಪಂಚಾಯತ್ ಸದಸ್ಯರಾದ ಶರತ್ ಕುಮಾರ್, ಮಂಡಲ ಮಹಿಳಾ ಮೋರ್ಚಾ ಉಪಾಧ್ಯಕ್ಷರಾದ ಶ್ರೀಮತಿ ವೀಣಾ ನಗರ ಉಪಸ್ಥಿತರಿದ್ದರು.

Related posts

ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಸಾವಿರಾರು ಭಜಕರಿಂದ ಅಳದಂಗಡಿ ಅರಮನೆ ನಗರಿಯಲ್ಲಿ ಭಕ್ತಿಯ ಅಲೆ ಎಬ್ಬಿಸಿದ ಕುಣಿತಾ ಭಜನೆ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಮಹಿಳಾ ಕಾಂಗ್ರೆಸ್‌ನಿಂದ ದೂರು

Suddi Udaya

ಉಜಿರೆ :ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿನಿಯರ ಬೀಳ್ಕೊಡುಗೆ

Suddi Udaya

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತಿಹಾಸ ಕಂಡರಿಯದೆ ದೊಡ್ಡ ಮಟ್ಟದ ಪ್ರವಾಹದಿಂದಾಗಿ ತೀವ್ರಮಟ್ಟದ ಹಾನಿ: ಸಂಕಷ್ಟಕಿಡಾಗಿರುವ ಜನತೆಗೆ ಪುನರ್ವಸತಿ ಹಾಗೂ ತುರ್ತು ಪರಿಹಾರ ಕ್ರಮಗಳನ್ನು ತ್ವರಿತಗತಿಯಲ್ಲಿ ಕೈಗೊಳ್ಳುವಂತೆ ವಿ.ಪ. ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾಗಿ ಸೌಮ್ಯ ಲಾಯಿಲ

Suddi Udaya

ಬಂದಾರು ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya
error: Content is protected !!