23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯಶೋಧ ಕೃಷ್ಣ ವೀಡಿಯೋ ಸ್ಪರ್ಧೆ: ಕಲ್ಮಂಜದ ರಿದ್ವಿ ಡಿ.ಆರ್ ಹಾಗೂ ಭಕ್ತಿ ಜಿ. ವಿನ್ನರ್

ಬೆಳ್ತಂಗಡಿ : ಕಲ್ಮಂಜ ಗ್ರಾಮದ ಮದ್ಮಲ್ಕಟ್ಟೆ ಧನಂಜಯ ಮತ್ತು ರೇವತಿ ದಂಪತಿಯ ಪುತ್ರಿ ರಿದ್ವಿ ಡಿ.ಆರ್ ಹಾಗೂ ಅಲೆಕ್ಕಿ ಚೇತನ್ ಗುಡಿಗಾರ್ ಮತ್ತು ಸಂದ್ಯಾ ಗುಡಿಗಾರ್ ದಂಪತಿಯ ಪುತ್ರಿ ಭಕ್ತಿ ಜಿ. ಅವರು ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬದ ಅಂಗವಾಗಿ ದಾಯ್ಜಿವರ್ಲ್ಡ್ ವಾಹಿನಿಯಲ್ಲಿ ಆಯೋಜಿಸಿದ ಮಾನಸ ವಾಟರ್ ಪಾರ್ಕ್ ಪ್ರಾಯೋಜಕತ್ವದ “ಯಶೋಧ ಕೃಷ್ಣ ಸ್ಪರ್ಧೆ 2024” ರ ವೀಡಿಯೋ ಸ್ಪರ್ಧೆಯಲ್ಲಿ ಶ್ರೀ ಕೃಷ್ಣ ಹಾಗೂ ಯಶೋಧೆ ಪಾತ್ರದಲ್ಲಿ ಭಾಗವಹಿಸಿ ವಿನ್ನರ್ ಸ್ಥಾನವನ್ನು ಪಡೆದುಕೊಂಡಿದ್ದಾರೆ..

Related posts

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬೆನಕ ರಜತ ಸಂಭ್ರಮ ಲಾಂಛನ ಅನಾವರಣ

Suddi Udaya

ಟ್ಯಾಂಕರ್ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಪುದುವೆಟ್ಟಿನ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

Suddi Udaya

ಬೆಳ್ತಂಗಡಿ : ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

Suddi Udaya

ಮುಳಿಯ ಜ್ಯುವೆಲ್ಸ್‌ನ ಡೈಮಂಡ್ ಫೆಸ್ಟ್‌ಗೆ ಗ್ರಾಹಕರಿಂದ ವ್ಯಾಪಕ ಬೆಂಬಲ; ಮನಮೆಚ್ಚಿದ ವಜ್ರಾಭರಣಗಳ ಖರೀದಿಗೆ ಸಾಲುಗಟ್ಟಿದ ಗ್ರಾಹಕರು

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ, ಹೊಸ ಉತ್ಪನ್ನಗಳ ಪರಿಚಯದ ಸ್ಪರ್ಧಾ ಕಾರ್ಯಕ್ರಮ

Suddi Udaya
error: Content is protected !!