July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯಶೋಧ ಕೃಷ್ಣ ವೀಡಿಯೋ ಸ್ಪರ್ಧೆ: ಕಲ್ಮಂಜದ ರಿದ್ವಿ ಡಿ.ಆರ್ ಹಾಗೂ ಭಕ್ತಿ ಜಿ. ವಿನ್ನರ್

ಬೆಳ್ತಂಗಡಿ : ಕಲ್ಮಂಜ ಗ್ರಾಮದ ಮದ್ಮಲ್ಕಟ್ಟೆ ಧನಂಜಯ ಮತ್ತು ರೇವತಿ ದಂಪತಿಯ ಪುತ್ರಿ ರಿದ್ವಿ ಡಿ.ಆರ್ ಹಾಗೂ ಅಲೆಕ್ಕಿ ಚೇತನ್ ಗುಡಿಗಾರ್ ಮತ್ತು ಸಂದ್ಯಾ ಗುಡಿಗಾರ್ ದಂಪತಿಯ ಪುತ್ರಿ ಭಕ್ತಿ ಜಿ. ಅವರು ಶ್ರೀ ಕೃಷ್ಣ ಜನ್ಮಾಷ್ಟಮಿ ಹಬ್ಬದ ಅಂಗವಾಗಿ ದಾಯ್ಜಿವರ್ಲ್ಡ್ ವಾಹಿನಿಯಲ್ಲಿ ಆಯೋಜಿಸಿದ ಮಾನಸ ವಾಟರ್ ಪಾರ್ಕ್ ಪ್ರಾಯೋಜಕತ್ವದ “ಯಶೋಧ ಕೃಷ್ಣ ಸ್ಪರ್ಧೆ 2024” ರ ವೀಡಿಯೋ ಸ್ಪರ್ಧೆಯಲ್ಲಿ ಶ್ರೀ ಕೃಷ್ಣ ಹಾಗೂ ಯಶೋಧೆ ಪಾತ್ರದಲ್ಲಿ ಭಾಗವಹಿಸಿ ವಿನ್ನರ್ ಸ್ಥಾನವನ್ನು ಪಡೆದುಕೊಂಡಿದ್ದಾರೆ..

Related posts

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಓಣಂ ಆಚರಣೆ

Suddi Udaya

ಇಂದಬೆಟ್ಟು ಗ್ರಾ. ಪಂ.ವ್ಯಾಪ್ತಿಯ ಕಜೆ – ಶಾಂತಿನಗರ ಪರಿಸರದಲ್ಲಿ ಬಿರುಗಾಳಿಗೆ ವ್ಯಾಪಕ ಹಾನಿ

Suddi Udaya

ವಾಯ್ಸ್ ಆಫ್ ಮಲ್ನಾಡ್ ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತ ತಲುಪಿದ ಬಂದಾರುವಿನ ಕುಸುಮ ಎಂ ಎಸ್

Suddi Udaya

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ದ್ವಿತೀಯ ವಾರ್ಷಿಕೋತ್ಸವ

Suddi Udaya

ನಿಡ್ಲೆ ಪ್ರೇರಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ದಯಾ ವಿಶೇಷ ಶಾಲೆಯಲ್ಲಿ ಶ್ರವಣ ಮೌಲ್ಯಮಾಪನ ಮತ್ತು ಶ್ರವಣ ಸಾಧನ ಪ್ರೋಗ್ರಾಮಿಂಗ್ ಕಾರ್ಯಕ್ರಮ

Suddi Udaya
error: Content is protected !!