May 20, 2025
Uncategorized

ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿಗೆ ಆಡಳಿತ ಅಧಿಕಾರಿ ಪೃಥ್ವಿರಾಜ್ ಶೆಟ್ಟಿ ಆಯ್ಕೆ

ಬೆಳ್ತಂಗಡಿ :ಕರ್ನಾಟಕ ಸರ್ಕಾರ ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿರುವ ಕಂದಾಯ ಅಧಿಕಾರಿಗಳ ಶ್ರೇಷ್ಠ ಸೇವೆಯನ್ನು ಗುರುತಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಿಡ್ಲೆ ಮತ್ತು ಕಳಿಯ ಗ್ರಾಮ ವೃತ್ತದ ಗ್ರಾಮ ಆಡಳಿತ ಅಧಿಕಾರಿಯವರಾದ ಶ್ರೀ ಪ್ರಥ್ವಿರಾಜ್ ಪಿ ಶೆಟ್ಟಿ ರವರನ್ನು ಕರ್ನಾಟಕ ಸರ್ಕಾರವು ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ -2024 ಪ್ರಶಸ್ತಿಗೆ ಆಯ್ಕೆ ಮಾಡಿರುತ್ತಾರೆ.
ಸೆಪ್ಟೆಂಬರ್ 27 ರಂದು ಬೆಂಗಳೂರಿನಲ್ಲಿ ಮಾನ್ಯ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಜರುಗುವ ಅಭಿನಂದನಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

Related posts

ಅಳದಂಗಡಿ ಸಂತೆ ಮಾರುಕಟ್ಟೆಯಲ್ಲಿಚೂರಿ ಇರಿತ: ಗಾಯಾಳು ಡೆನ್ನಿಸ್ ಪಿಂಟೋ ಆಸ್ಪತ್ರೆಗೆ ದಾಖಲು

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಾಗಾರ

Suddi Udaya

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಜನಾ ಪುಸ್ತಕ ಬಿಡುಗಡೆ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸುರ್ಯ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya

ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya
error: Content is protected !!