22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಶಿಶಿಲ: ಶಿಶಿಲ ಹಾಲು ಉತ್ಪಾದಕರ ಸಹಕಾರಿ ಸಂಘ ಇದರ ವಾರ್ಷಿಕ ಸಾಮಾನ್ಯ ಸಭೆಯು ಸೆ.25 ರಂದು ಸಮುದಾಯ ಭವನ ನಾಗನಡ್ಕ ಶಿಶಿಲದಲ್ಲಿ ಸಂಘದ ಅಧ್ಯಕ್ಷರಾದ ಸಂತೋಷ್ ಎ ಎಸ್. ರವರ ಅಧ್ಯಕ್ಷತೆಯಲ್ಲಿ ಜರುಗಿತು.

ವೇದಿಕೆಯಲ್ಲಿ ಉಪಾಧ್ಯಕ್ಷ ಡಿ. ಲಕ್ಷ್ಮೀಶ ಗೌಡ, ನಿರ್ದೇಶಕರಾದ ಈಶ್ವರಪ್ಪ ಗೌಡ, ಆನಂದ ಡಿ., ಚಂದ್ರಶೇಖರ ಎಂ., ಕೊರಗಪ್ಪ ಗೌಡ, ಶೇಖರ ಪುರುಷ, ಡಿ. ಸುಂದರ, ಶ್ರೀಮತಿ ಸೇಸಮ್ಮ ಕೆ.,ಶ್ರೀಮತಿ ಸರೋಜಾ ಕೆ. ಉಪಸ್ಥಿತರಿದ್ದರು.

ಸಂಘಕ್ಕೆ ವರ್ಷದ ಪ್ರತಿದಿನ ಹಾಲು ಹಾಕಿದ ಹಾಗೂ ಅತೀ ಹೆಚ್ಚು ಹಾಲು ಹಾಕಿದ ಸದಸ್ಯರನ್ನು ಗೌರವಿಸಲಾಯಿತು.

ಉಪಾಧ್ಯಕ್ಷರಾದ ಡಿ. ಲಕ್ಷ್ಮೀಶ ಗೌಡ ಸ್ವಾಗತಿಸಿದರು. ಕಾರ್ಯದರ್ಶಿ ಲಕ್ಷ್ಮೀಶ ಬಿ ವರದಿ ವಾಚಿಸಿದರು. ಕೃ. ಗ. ಕಾರ್ಯಕರ್ತ ಶೋಧನ್ ಡಿ. ಧನ್ಯವಾದವಿತ್ತರು. ಹಾಲು ಪರೀಕ್ಷಕಿ ಶ್ರೀಮತಿ ಶೋಭಾ ಸಹಕರಿಸಿದರು.

Related posts

ಕೊಯ್ಯೂರು : ಕಾಂತಪ್ಪ ಗೌಡರವರಿಂದ ಭಜಕ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಹಾಗೂ ಭಜನಾ ಮಂಡಳಿಗೆ ಮೇಜು ಕೊಡುಗೆ

Suddi Udaya

ಬೆಳ್ತಂಗಡಿ: ದ.ಕ.ಜಿ.ಪ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಆಪರೇಷನ್ ಸಿಂಧೂರ: ಉಜಿರೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

Suddi Udaya

ಕೆ.ಎಮ್.ಜೆ ಗುರುವಾಯನಕೆರೆ ಸರ್ಕಲ್ ಮಾಸಿಕ ಸಭೆ: ರಾಜ್ಯ ಕೌನ್ಸಿಲರ್ ಗಳಾಗಿ ಆಯ್ಕೆಯಾದ ಅಬ್ಬೋನು ಮದ್ದಡ್ಕ, ಉಮ್ಮರ್ ಮಾಸ್ಟರ್ ಗೆ ಗೌರವಾರ್ಪಣೆ.

Suddi Udaya

ಬೆಳಾಲು : ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಉಡುಪಿ ಪೇಜಾವರ ಮಠದ ಸ್ವಾಮೀಜಿ ಭೇಟಿ, ಆಶೀರ್ವಚನ

Suddi Udaya

ಉಜಿರೆ: ಮಂಗಳೂರು ವಿ.ವಿ. ಅಂತರ ಕಾಲೇಜು ಪುರುಷರ ವಾಲಿಬಾಲ್ ಟೂರ್ನಿ

Suddi Udaya
error: Content is protected !!