ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಅಳದಂಗಡಿ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಡಾ. ರಮೇಶ್ ನೇಮಕ

ಬೆಳ್ತಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದಕಟ್ಟೆ, ಅಳದಂಗಡಿ ಇಲ್ಲಿನ ವ್ಯವಸ್ಥಾಪನಾ ಸಮಿತಿಯ ಆಡಳಿತಾವಧಿಯು ಮುಕ್ತಾಯವಾಗಿದ್ದು, ಅಧಿಕಾರ ಹಸ್ತಾಂತರ ಸೆ.25ರಂದು ನೆರವೇರಿತು.

ಆಡಳಿತಾಧಿಕಾರಿಯಾಗಿ ನೇಮಕಗೊಂಡಿರುವ ಅಳದಂಗಡಿ ಪಶು ಆಸ್ಪತ್ರೆಯ ಹಿರಿಯ ಪಶುವೈದ್ಯಕೀಯ ಪರೀವೀಕ್ಷಕ ಡಾl ರಮೇಶ ಅವರಿಗೆ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಗಂಗಾಧರ‌ ಮಿತ್ತಮಾರು ಅವರು ನಿರ್ಣಯ, ಲೆಕ್ಕಪುಸ್ತಕಗಳನ್ನು ನೀಡಿ ಅಧಿಕಾರ ಹಸ್ತಾಂತರಿಸಿದರು.

ಅರ್ಚಕ ಪ್ರವೀಣ ಮಯ್ಯ, ನಿತ್ಯಾನಂದ ಶೆಟ್ಟಿ ನೊಚ್ಚ, ಸುರೇಶ್ ಶೆಟ್ಟಿ‌ ಕುರೆಲ್ಯ, ಪ್ರಸನ್ನ ಮಯ್ಯ, ಕೃಷ್ಣಪ್ಪ ಉಪಸ್ಥಿತರಿದ್ದರು.

Related posts

ಜಾಗತಿಕ ಸೀರೋ ಮಲಬಾರ್ ಧರ್ಮ ಸಂಸದ್ ಗೆ ಪಾಲಾದಲ್ಲಿ ಸಮಾಪ್ತಿ: ಬೆಳ್ತಂಗಡಿ ಧರ್ಮ ಪ್ರಾಂತ್ಯ ಭಾಗಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

Suddi Udaya

ಎಸ್. ಎಮ್ .ಎ. ಉಜಿರೆ ರೀಜಿನಲ್ ವತಿಯಿಂದ ರಂಝನ್ ಕಿಟ್ ವಿತರಣೆ

Suddi Udaya

ಕನ್ಯಾಡಿ-I ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಸಂಸತ್ ಚುನಾವಣೆ

Suddi Udaya

ಬೆಳಾಲು ಶ್ರೀ ಧ.ಮಂ.ಅನುದಾನಿತ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಕನ್ಯಾಡಿ ಸರಕಾರಿ ಉ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya
error: Content is protected !!