22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ: ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಹಿರಿಯ ಪಶುವೈದ್ಯಕೀಯ ಪರೀವೀಕ್ಷಕ ಡಾ| ರಮೇಶ ರಿಗೆ ಅಧಿಕಾರ ಹಸ್ತಾಂತರ

ಬೆಳ್ತಂಗಡಿ: ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದಕಟ್ಟೆ, ಅಳದಂಗಡಿ ಇಲ್ಲಿನ ವ್ಯವಸ್ಥಾಪನಾ ಸಮಿತಿಯ ಆಡಳಿತಾವಧಿಯು ಮುಕ್ತಾಯವಾಗಿದ್ದು ಅಧಿಕಾರ ಹಸ್ತಾಂತರ ಸೆ.25 ರಂದು ನೆರವೇರಿತು.


ಆಡಳಿತಾಧಿಕಾರಿಯಾಗಿ ನೇಮಕಗೊಂಡಿರುವ ಅಳದಂಗಡಿ ಪಶು ಆಸ್ಪತ್ರೆಯ ಹಿರಿಯ ಪಶುವೈದ್ಯಕೀಯ ಪರೀವೀಕ್ಷಕ ಡಾ| ರಮೇಶ ಅವರಿಗೆ ಸಮಿತಿಯ ನಿಕಟಪೂರ್ವ ಅಧ್ಯಕ್ಷ ಗಂಗಾಧರ‌ ಮಿತ್ತಮಾರು ಅವರು ನಿರ್ಣಯ, ಲೆಕ್ಕಪುಸ್ತಕಗಳನ್ನು ನೀಡಿ ಅಧಿಕಾರ ಹಸ್ತಾಂತರಿಸಿದರು.


ಅರ್ಚಕ ಪ್ರವೀಣ ಮಯ್ಯ, ನಿತ್ಯಾನಂದ ಶೆಟ್ಟಿ ನೊಚ್ಚ, ಸುರೇಶ್ ಶೆಟ್ಟಿ‌ ಕುರೆಲ್ಯ, ಪ್ರಸನ್ನ ಮಯ್ಯ, ಕೃಷ್ಣಪ್ಪ ಉಪಸ್ಥಿತರಿದ್ದರು.

Related posts

ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಾಗ ಪ್ರತಿಷ್ಠೆ

Suddi Udaya

ಉಜಿರೆ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಲಾಯಿಲ: ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : 12 ತೆಂಗಿನಕಾಯಿ ಗಣಹೋಮ, ತೋರಣ ಮುಹೂರ್ತ

Suddi Udaya

ಬೆಳಾಲು: ಅನ್ಸಾರಿಯ ಜುಮಾ ಮಸೀದಿಯಲ್ಲಿ ಈದ್ ಸಂಭ್ರಮ

Suddi Udaya

ಮುಂಡಾಜೆ ಕಾಲೇಜು ಎನ್‌ಎಸ್‌ಎಸ್ ಶಿಬಿರ ಉದ್ಘಾಟನೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಂಘದ ರೈತ ಸದಸ್ಯರಿಗೆ ಉಚಿತ ತರಕಾರಿ ಬೀಜ ವಿತರಣಾ ಕಾರ್ಯಕ್ರಮ

Suddi Udaya
error: Content is protected !!