25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಮುಳಿಕ್ಕಾರ್ ನಲ್ಲಿ ಕಾಡಾನೆ ದಾಳಿ: ಭತ್ತದ ಕೃಷಿಗೆ ಹಾನಿ

ಧರ್ಮಸ್ಥಳ ಮುಳಿಕ್ಕಾರ್ ನಲ್ಲಿ ಕಳೆದ ಎರಡು ದಿನಗಳಿಂದ ಕಾಡನೆಗಳು ಓಡಾಡುತ್ತಿದ್ದು ಗದ್ದೆಯಲ್ಲಿ ಕಟಾವಿಗೆ ಬಂದಿದ್ದ ಭತ್ತದ ಕೃಷಿಯನ್ನು ಹಾನಿ ಮಾಡಿದ ಘಟನೆ ನಡೆದಿದೆ.

ಶೀನ ಬಾಜಿದಡಿ ಇವರ ಮನೆಯ ಪರಿಸರದಲ್ಲಿ ಗದ್ದೆಗೆ ಕಾಡಾನೆಯು ಲಗ್ಗೆ ಇಟ್ಟಿದ್ದು, ಕಟಾವಿಗೆ ಬಂದಿದ್ದ ಭತ್ತದ ಪೈರು ನಾಶಮಾಡಿದೆ.

Related posts

ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿಗೆ ಆಯ್ಕೆ

Suddi Udaya

ಮಲೆಬೆಟ್ಟು ಹಾ.ಉ.ಸ. ಸಂಘದ ಕಾಂಗ್ರೆಸ್ ಬೆಂಬಲಿತ ಸದಸ್ಯ ಉದಯ ಕುಮಾರ್ ಕೋಡಿಮಾರು ಬಿಜೆಪಿಗೆ ಸೇರ್ಪಡೆ

Suddi Udaya

ಬದನಾಜೆ ಸ. ಉ. ಪ್ರಾ. ಶಾಲಾ ನವೀಕರಣ ಉತ್ಸವ

Suddi Udaya

ನಾವೂರು ಗ್ರಾ.ಪಂ. ಕಾಯಿದೆ ಮತ್ತು ಮಕ್ಕಳ ಹಕ್ಕುಗಳ ಭಿತ್ತಿಪತ್ರ ಬಿಡುಗಡೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇಗುಲದ ಬ್ರಹ್ಮಕಲಶೋತ್ಸವ ಚಪ್ಪರ ಮುಹೂರ್ತ

Suddi Udaya

ಒಕ್ಕಲಿಗ ಮುಖಂಡರಿಂದ ಆದಿಚುಂಚನಗಿರಿ ಶ್ರೀಗಳ ಭೇಟಿ

Suddi Udaya
error: Content is protected !!