23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಮುಳಿಕ್ಕಾರ್ ನಲ್ಲಿ ಕಾಡಾನೆ ದಾಳಿ: ಭತ್ತದ ಕೃಷಿಗೆ ಹಾನಿ

ಧರ್ಮಸ್ಥಳ ಮುಳಿಕ್ಕಾರ್ ನಲ್ಲಿ ಕಳೆದ ಎರಡು ದಿನಗಳಿಂದ ಕಾಡನೆಗಳು ಓಡಾಡುತ್ತಿದ್ದು ಗದ್ದೆಯಲ್ಲಿ ಕಟಾವಿಗೆ ಬಂದಿದ್ದ ಭತ್ತದ ಕೃಷಿಯನ್ನು ಹಾನಿ ಮಾಡಿದ ಘಟನೆ ನಡೆದಿದೆ.

ಶೀನ ಬಾಜಿದಡಿ ಇವರ ಮನೆಯ ಪರಿಸರದಲ್ಲಿ ಗದ್ದೆಗೆ ಕಾಡಾನೆಯು ಲಗ್ಗೆ ಇಟ್ಟಿದ್ದು, ಕಟಾವಿಗೆ ಬಂದಿದ್ದ ಭತ್ತದ ಪೈರು ನಾಶಮಾಡಿದೆ.

Related posts

ಅವೈಜ್ಞಾನಿಕ ಹಾಗೂ ಜನಹಿತಪರವಲ್ಲದ ಕಸ್ತೂರಿರಂಗನ್ ವರದಿ ತಡೆಹಿಡಿದು ವಜಾಮಾಡುವ ತನಕ ಹೋರಾಟವನ್ನು ಮುನ್ನಡೆಸೋಣ : ಫಾ| ಸುನಿಲ್ ಐಸಕ್ ಬೆಂಬಲ

Suddi Udaya

ಕುತ್ಲೂರು ಸ.ಉ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭ

Suddi Udaya

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

Suddi Udaya

ಧರ್ಮಸ್ಥಳ: ನೇರ್ತನೆ ನಿವಾಸಿ ಉದ್ಯಮಿ ಆ್ಯಂಟನಿ ಎ.ಜೆ ನಿಧನ

Suddi Udaya

ಪೆರಾಡಿ :ಬಂಟರ ಸಂಘ (ರಿ.)ಬೆಳ್ತಂಗಡಿ ಮತ್ತು ಬಂಟರ ಗ್ರಾಮ ಸಮಿತಿ ಪೆರಾಡಿ ಇದರ ಸರ್ವ ಸದಸ್ಯರ ಕುಟುಂಬ ಮಿಲನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘಕ್ಕೆ ರೂ.ಒಂದು ಲಕ್ಷ ದೇಣಿಗೆ

Suddi Udaya
error: Content is protected !!