July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರದ ಉದ್ಘಾಟನೆ

ನಾವೂರು : ನಾವೂರು ಗ್ರಾಮ ಪಂಚಾಯತ್ ಮತ್ತು ಹಾಲು ಉತ್ಪಾದಕರ ಸಹಕಾರಿ ಸಂಘ ನಾವೂರು ಇವರ ಜಂಟಿ ಆಶ್ರಯದಲ್ಲಿ ಹಾಲು ಉತ್ಪಾದಕರ ಸೇವಾ ಸಹಕಾರಿ ಸಂಘದ ಅಮೃತ ಸಭಾಭವನದಲ್ಲಿ ಉಚಿತ ಪೂಟ್ ಫಲ್ಸ್ ಥೆರಪಿ ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ಡಾ| ಪ್ರದೀಪ್ ಆರೋಗ್ಯ ಕ್ಲಿನಿಕ್ ನಾವೂರು ಸೆ.25 ರಂದು ನೆರವೇರಿಸಿದರು..

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಶ್ರೀಮತಿ ಸುನಂದ, ಉಪಾಧ್ಯಕ್ಷೆ ಶ್ರೀಮತಿ ಮಮತಾ, ಗ್ರಾಮ ಪಂಚಾಯತ್ ನ ಸದಸ್ಯರಾದ ಗಣೇಶ್ ಗೌಡ, ಶ್ರೀಮತಿ ವೇದಾವತಿ, ಎನ್ ಕೆ ಹಸೈನಾರ್, ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಉಮೇಶ ಪ್ರಭು, ನೆಮ್ಮದಿ ವೆಲ್ ನೆಸ್ ಸೆಂಟರ್ ಪುತ್ತೂರು ಇದರ ಮಾಲಕರಾದ ಕೆ ಪ್ರಭಾಕರ ಸಾಲ್ಯಾನ್ ಮತ್ತು ಸಿಬ್ಬಂದಿ ವರ್ಗ, ಎಂ ಬಿ ಕೆ, ಎಲ್ ಸಿ ಆರ್ ಪಿ ,ಸಿಬ್ಬಂದಿ ವರ್ಗ ಮತ್ತು ಗ್ರಾಮಸ್ದರು ಉಪಸ್ಧಿತರಿದ್ದರು.

ಗ್ರಾಮ ಪಂಚಾಯತ್ ನ ಸದಸ್ಯರಾದ ಗಣೇಶ್ ಗೌಡ ಕಾರ್ಯಕ್ರಮವನ್ನು ನಿರೂಪಿಸಿ. ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಉಮೇಶ ಪ್ರಭು ಸ್ವಾಗತಿಸಿ. ಗ್ರಾಮ ಪಂಚಾಯತ್ ಸಿಬ್ಬಂದಿಯಾದ ರಶ್ಮಿ ಧನ್ಯವಾದವಿತ್ತರು.

ಶಿಬಿರವು ಸೆ. 25ರಿಂದ ಅ..8 ರವರೆಗೆ ಪೂರ್ವಾಹ್ನ 10.00 ರಿಂದ ಅಪರಾಹ್ನ 4-00 ರವರೆಗೆ ನಡೆಯಲಿದೆ.

Related posts

ಎಕ್ಸೆಲ್ ಶಿಕ್ಷಣ ಸಂಸ್ಥೆಯಲ್ಲಿ ಬೆಳ್ಳಿಬೀಡು ಹೇಮರಾಜ್ ಕೆ ಅವರಿಗೆ ಗೌರವಾರ್ಪಣೆ

Suddi Udaya

ಬಂಗಾಡಿ ಕೊಲ್ಲಿಯಲ್ಲಿ ಯುವ ನಾಯಕ ರಂಜನ್ ಜಿ ಗೌಡರವರ ಸಾರಥ್ಯದಲ್ಲಿ 26ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ ಕಂಬಳ ಉದ್ಘಾಟನೆ

Suddi Udaya

ಚಾರ್ಮಾಡಿ ಗ್ರಾ.ಪಂ.ನಲ್ಲಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಉದ್ಯೋಗ ಖಾತರಿ ವಿಶೇಷ ಗ್ರಾಮ ಸಭೆ, ಜಾಥಾ

Suddi Udaya

ಏಪ್ರಿಲ್ 29: ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Suddi Udaya

ದ್ವೇಷ ಭಾಷಣ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ರವರಿಗೆ ಜಾಮೀನು ಮಂಜೂರು

Suddi Udaya

ಬ್ರಹ್ಮ ಶ್ರೀ ನಾರಾಯಣ ಗುರುಗಳ 169ನೇ ಜಯಂತಿಯ ಗುರುಸ್ಮರಣೆ ಕಾರ್ಯಕ್ರಮದಲ್ಲಿ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿ ಯವರಿಗೆ ಸನ್ಮಾನ

Suddi Udaya
error: Content is protected !!