23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾವೂರುನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರದ ಉದ್ಘಾಟನೆ

ನಾವೂರು : ನಾವೂರು ಗ್ರಾಮ ಪಂಚಾಯತ್ ಮತ್ತು ಹಾಲು ಉತ್ಪಾದಕರ ಸಹಕಾರಿ ಸಂಘ ನಾವೂರು ಇವರ ಜಂಟಿ ಆಶ್ರಯದಲ್ಲಿ ಹಾಲು ಉತ್ಪಾದಕರ ಸೇವಾ ಸಹಕಾರಿ ಸಂಘದ ಅಮೃತ ಸಭಾಭವನದಲ್ಲಿ ಉಚಿತ ಪೂಟ್ ಫಲ್ಸ್ ಥೆರಪಿ ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ಡಾ| ಪ್ರದೀಪ್ ಆರೋಗ್ಯ ಕ್ಲಿನಿಕ್ ನಾವೂರು ಸೆ.25 ರಂದು ನೆರವೇರಿಸಿದರು..

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಶ್ರೀಮತಿ ಸುನಂದ, ಉಪಾಧ್ಯಕ್ಷೆ ಶ್ರೀಮತಿ ಮಮತಾ, ಗ್ರಾಮ ಪಂಚಾಯತ್ ನ ಸದಸ್ಯರಾದ ಗಣೇಶ್ ಗೌಡ, ಶ್ರೀಮತಿ ವೇದಾವತಿ, ಎನ್ ಕೆ ಹಸೈನಾರ್, ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಉಮೇಶ ಪ್ರಭು, ನೆಮ್ಮದಿ ವೆಲ್ ನೆಸ್ ಸೆಂಟರ್ ಪುತ್ತೂರು ಇದರ ಮಾಲಕರಾದ ಕೆ ಪ್ರಭಾಕರ ಸಾಲ್ಯಾನ್ ಮತ್ತು ಸಿಬ್ಬಂದಿ ವರ್ಗ, ಎಂ ಬಿ ಕೆ, ಎಲ್ ಸಿ ಆರ್ ಪಿ ,ಸಿಬ್ಬಂದಿ ವರ್ಗ ಮತ್ತು ಗ್ರಾಮಸ್ದರು ಉಪಸ್ಧಿತರಿದ್ದರು.

ಗ್ರಾಮ ಪಂಚಾಯತ್ ನ ಸದಸ್ಯರಾದ ಗಣೇಶ್ ಗೌಡ ಕಾರ್ಯಕ್ರಮವನ್ನು ನಿರೂಪಿಸಿ. ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಉಮೇಶ ಪ್ರಭು ಸ್ವಾಗತಿಸಿ. ಗ್ರಾಮ ಪಂಚಾಯತ್ ಸಿಬ್ಬಂದಿಯಾದ ರಶ್ಮಿ ಧನ್ಯವಾದವಿತ್ತರು.

ಶಿಬಿರವು ಸೆ. 25ರಿಂದ ಅ..8 ರವರೆಗೆ ಪೂರ್ವಾಹ್ನ 10.00 ರಿಂದ ಅಪರಾಹ್ನ 4-00 ರವರೆಗೆ ನಡೆಯಲಿದೆ.

Related posts

ಮೂಲ ಕೋಟೆ ತರವಾಡು ವತಿಯಿಂದ ಡಾ. ರವೀಶ್ ಪಡುಮಲೆಗೆ ಸನ್ಮಾನ

Suddi Udaya

ಸುರ್ಯಗುತ್ತು ಡಾ. ಸತೀಶ್ಚಂದ್ರ ಅವರ ಹಿರಿಯ ಸಹೋದರಿ ಬಂಟ್ವಾಳ ಇರ್ವತ್ತೂರು ಗುತ್ತು ಶ್ರೀಮತಿ ವಿಜಯಮ್ಮ ನಿಧನ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕೋತ್ಸವದ ಪ್ರಯುಕ್ತ ಕ್ರೀಡೋತ್ಸವ

Suddi Udaya

ಉಜಿರೆ: ಶ್ರೀ ಧ. ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಉಜಿರೆ: ಅಭ್ಯಾಸ್ ಪಿಯು ಕಾಲೇಜಿನಲ್ಲಿ ಸಿಎ ಪೌಂಢೇಶನ್ ತರಬೇತಿ

Suddi Udaya

ನಿನ್ನೆ ಶಾಸಕರ ಮನೆಯಲ್ಲಿ ನಡೆದಿರುವುದು ದೊಡ್ಡ ಡ್ರಾಮ; ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya
error: Content is protected !!