April 2, 2025
Uncategorized

ಫೇಸ್‌ಬುಕ್ ಖಾತೆಯಲ್ಲಿ ಪೊಸ್ಟ್ ಹಾಕಿ ಮಾನಹಾನಿ ಆರೋಪ:ಯುವತಿ ದೂರು: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಫೇಸ್‌ಬುಕ್ ಖಾತೆಯಲ್ಲಿ ತನ್ನ ಹಾಗೂ ಮನೆಯವರ ಮತ್ತು ಮದುವೆ ಆಗುವ ಹುಡುಗನ ಬಗ್ಗೆ ಪೋಸ್ಟ್ ಹಾಕಿ ಮಾನಹಾನಿ ಮಾಡಲಾಗಿದೆ ಎಂದು ತೋಟತ್ತಾಡಿಯ ಯುವತಿಯೋರ್ವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಯುವತಿ ನೀಡಿದ ದೂರಿನಲ್ಲಿ ತಾನು ವ್ಯಾಸಂಗ ಮಾಡುತ್ತಿದ್ದು, ಪ್ರಜ್ವಲ್ ಕೆ.ವಿ ಗೌಡ ಎಂಬವರ ಜೊತೆ ಮದುವೆ ನಿಶ್ಚಯವಾಗಿದೆ. ಶುಭ ರೈ ಎಂಬ ಹೆಸರಿನ ಫೇಸ್‌ಬುಕ್ ಖಾತೆಯಿಂದ ನನ್ನ ಹಾಗೂ ಮನೆಯವರ ಮತ್ತು ಮದುವೆ ನಿಶ್ಚಯವಾದ ಹುಡುಗನ ಬಗ್ಗೆ ತನ್ನ ಖಾತೆಯಲ್ಲಿ ಪೋಸ್ಟ್‌ನ್ನು ಹಂಚಿಕೊಂಡಿರುವುದಲ್ಲದೆ ಪೋಟೋಗಳನ್ನು ನಕಲಿ ಖಾತೆಯಲ್ಲಿ ಹಾಕುತ್ತಿದ್ದು, ಇದರಿಂದಾಗಿ ನನ್ನ ಹಾಗೂ ಮನೆಯವರ ಮಾನಹಾನಿಯಾಗಿದೆ ಎಂದು ದೂರಿಯಲ್ಲಿ ಯುವತಿ ಆರೋಪಿಸಿದ್ದಾರೆ. ಯುವತಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಪುತ್ತಿಲ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾಗಿ ಪ್ರವೀಣ್ ಬೇಂಗಿಲ ಆಯ್ಕೆ

Suddi Udaya

ಪುಂಜಾಲಕಟ್ಟೆ ಕಾಲೇಜಿನಲ್ಲಿ  ವಿದ್ಯಾರ್ಥಿಗಳಿಗೆ ಬೆನ್ನುಹುರಿ ಅಪಘಾತ  ಮಾಹಿತಿ ಕಾರ್ಯಾಗಾರ

Suddi Udaya

ಜೆಸಿಐ ಮಡಂತ್ಯಾರ್ ಸಪ್ತಾಹ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಮುಕ್ತಾಯ

Suddi Udaya

ಪ್ರಸನ್ನ ನರ್ಸಿಂಗ್ ಕಾಲೇಜಿನ ಬಿಎಸ್ಸಿ ನರ್ಸಿಂಗ್ ವಿದ್ಯಾರ್ಥಿಗಳಾದ ಸಂಚಿತಾ ಹಜ್ರಾ ಹಾಗೂ ಶ್ರೇಯಾ ಸಿದ್ದಪ್ಪ ರಿಗೆ ಅತ್ಯುತ್ತಮ ರ್‍ಯಾಂಕ್

Suddi Udaya

ಮೇಲಂತಬೆಟ್ಟು ಭಗವತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಸಂಪನ್ನ: ಅಗ್ನಿಗುಳಿಗನ ಗಗ್ಗರ ಸೇವೆ

Suddi Udaya

ಕಂಪನಿ ಸೆಕ್ರೆಟರಿ ಪ್ರವೇಶ ಪರೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮಂ. ಪ.ಪೂ ಕಾಲೇಜಿನ ಏಳು ವಿದ್ಯಾರ್ಥಿಗಳು ತೇರ್ಗಡೆ

Suddi Udaya
error: Content is protected !!