23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಫೇಸ್‌ಬುಕ್ ಖಾತೆಯಲ್ಲಿ ಪೊಸ್ಟ್ ಹಾಕಿ ಮಾನಹಾನಿ ಆರೋಪ:ಯುವತಿ ದೂರು: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಫೇಸ್‌ಬುಕ್ ಖಾತೆಯಲ್ಲಿ ತನ್ನ ಹಾಗೂ ಮನೆಯವರ ಮತ್ತು ಮದುವೆ ಆಗುವ ಹುಡುಗನ ಬಗ್ಗೆ ಪೋಸ್ಟ್ ಹಾಕಿ ಮಾನಹಾನಿ ಮಾಡಲಾಗಿದೆ ಎಂದು ತೋಟತ್ತಾಡಿಯ ಯುವತಿಯೋರ್ವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಯುವತಿ ನೀಡಿದ ದೂರಿನಲ್ಲಿ ತಾನು ವ್ಯಾಸಂಗ ಮಾಡುತ್ತಿದ್ದು, ಪ್ರಜ್ವಲ್ ಕೆ.ವಿ ಗೌಡ ಎಂಬವರ ಜೊತೆ ಮದುವೆ ನಿಶ್ಚಯವಾಗಿದೆ. ಶುಭ ರೈ ಎಂಬ ಹೆಸರಿನ ಫೇಸ್‌ಬುಕ್ ಖಾತೆಯಿಂದ ನನ್ನ ಹಾಗೂ ಮನೆಯವರ ಮತ್ತು ಮದುವೆ ನಿಶ್ಚಯವಾದ ಹುಡುಗನ ಬಗ್ಗೆ ತನ್ನ ಖಾತೆಯಲ್ಲಿ ಪೋಸ್ಟ್‌ನ್ನು ಹಂಚಿಕೊಂಡಿರುವುದಲ್ಲದೆ ಪೋಟೋಗಳನ್ನು ನಕಲಿ ಖಾತೆಯಲ್ಲಿ ಹಾಕುತ್ತಿದ್ದು, ಇದರಿಂದಾಗಿ ನನ್ನ ಹಾಗೂ ಮನೆಯವರ ಮಾನಹಾನಿಯಾಗಿದೆ ಎಂದು ದೂರಿಯಲ್ಲಿ ಯುವತಿ ಆರೋಪಿಸಿದ್ದಾರೆ. ಯುವತಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ನೆರಿಯ: ಕುವೆತ್ತಿಲ್ ನಲ್ಲಿ ಆಕಸ್ಮಿಕ ಬೆಂಕಿ ಅನಾಹುತ: ಅನಿಲ್ ಎಂಬವರ ಮನೆಗೆ ಸಂಪೂರ್ಣ ಹಾನಿ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ

Suddi Udaya

ಉಜಿರೆ: ಎಸ್.ಡಿ.ಎಮ್ ಕಾಲೇಜಿನಲ್ಲಿ ವಿಶ್ವ ದೂರಸಂಪರ್ಕ ದಿನ: ವಿಶೇಷ ಉಪನ್ಯಾಸ

Suddi Udaya

ಕಾಡಾನೆ ದಾಳಿಗೆ ನಜ್ಜುಗುಜ್ಜಾದ ಆಟೋರಿಕ್ಷಾ, ಅಪಾಯದಿಂದ ಪಾರಾದ ಚಾಲಕ: ಆಟೋ ಮಾಲಕ ದಿನೇಶ್ ಬೊಳಿಯಾರು ಅವರನ್ನು ಭೇಟಿಯಾಗಿ ಆರ್ಥಿಕ ನೆರವು ನೀಡಿದ ಉದ್ಯಮಿ ಕಿರಣ್‌ಚಂದ್ರ ಪುಷ್ಪಗಿರಿ

Suddi Udaya

ಪುಂಜಾಲಕಟ್ಟೆ ಪ್ರ.ದ. ಕಾಲೇಜು: ಯೂತ್ ಹೆಲ್ತ್ ಮತ್ತು ನ್ಯೂಟ್ರಿಷನ್ ವಿಶೇಷ ಉಪನ್ಯಾಸ

Suddi Udaya

ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!