25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಫೇಸ್‌ಬುಕ್ ಖಾತೆಯಲ್ಲಿ ಪೊಸ್ಟ್ ಹಾಕಿ ಮಾನಹಾನಿ ಆರೋಪ:ಯುವತಿ ದೂರು: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಫೇಸ್‌ಬುಕ್ ಖಾತೆಯಲ್ಲಿ ತನ್ನ ಹಾಗೂ ಮನೆಯವರ ಮತ್ತು ಮದುವೆ ಆಗುವ ಹುಡುಗನ ಬಗ್ಗೆ ಪೋಸ್ಟ್ ಹಾಕಿ ಮಾನಹಾನಿ ಮಾಡಲಾಗಿದೆ ಎಂದು ತೋಟತ್ತಾಡಿಯ ಯುವತಿಯೋರ್ವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಯುವತಿ ನೀಡಿದ ದೂರಿನಲ್ಲಿ ತಾನು ವ್ಯಾಸಂಗ ಮಾಡುತ್ತಿದ್ದು, ಪ್ರಜ್ವಲ್ ಕೆ.ವಿ ಗೌಡ ಎಂಬವರ ಜೊತೆ ಮದುವೆ ನಿಶ್ಚಯವಾಗಿದೆ. ಶುಭ ರೈ ಎಂಬ ಹೆಸರಿನ ಫೇಸ್‌ಬುಕ್ ಖಾತೆಯಿಂದ ನನ್ನ ಹಾಗೂ ಮನೆಯವರ ಮತ್ತು ಮದುವೆ ನಿಶ್ಚಯವಾದ ಹುಡುಗನ ಬಗ್ಗೆ ತನ್ನ ಖಾತೆಯಲ್ಲಿ ಪೋಸ್ಟ್‌ನ್ನು ಹಂಚಿಕೊಂಡಿರುವುದಲ್ಲದೆ ಪೋಟೋಗಳನ್ನು ನಕಲಿ ಖಾತೆಯಲ್ಲಿ ಹಾಕುತ್ತಿದ್ದು, ಇದರಿಂದಾಗಿ ನನ್ನ ಹಾಗೂ ಮನೆಯವರ ಮಾನಹಾನಿಯಾಗಿದೆ ಎಂದು ದೂರಿಯಲ್ಲಿ ಯುವತಿ ಆರೋಪಿಸಿದ್ದಾರೆ. ಯುವತಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಮಡಂತ್ಯಾರು : ಕುಂಜತ್ತೂಡಿ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ ಕಾರ್ಯಕ್ರಮ

Suddi Udaya

ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವಿಲ್ಪ್ರೇಡ್ ಫೆರ್ನಾಂಡಿಸ್ ಚಿಕಿತ್ಸೆ ಫಲಕಾರಿಯಾಗೆ ಮೃತ್ಯು

Suddi Udaya

ವಾಣಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಮೇ 25: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಾಜಿ ಶಾಸಕ ಕೆ.ವಸಂತ ಬಂಗೇರರಿಗೆ ನುಡಿ ನಮನ : ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು ಭಾಗಿ

Suddi Udaya

ಉಜಿರೆ ಅರಿಪ್ಪಾಡಿ ಮಠ ಬಾಲಕೃಷ್ಣ ಅರಿಪ್ಪಾಡಿತ್ತಾಯ ನಿಧನ

Suddi Udaya
error: Content is protected !!