September 6, 2026
Uncategorized

ಫೇಸ್‌ಬುಕ್ ಖಾತೆಯಲ್ಲಿ ಪೊಸ್ಟ್ ಹಾಕಿ ಮಾನಹಾನಿ ಆರೋಪ:ಯುವತಿ ದೂರು: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಫೇಸ್‌ಬುಕ್ ಖಾತೆಯಲ್ಲಿ ತನ್ನ ಹಾಗೂ ಮನೆಯವರ ಮತ್ತು ಮದುವೆ ಆಗುವ ಹುಡುಗನ ಬಗ್ಗೆ ಪೋಸ್ಟ್ ಹಾಕಿ ಮಾನಹಾನಿ ಮಾಡಲಾಗಿದೆ ಎಂದು ತೋಟತ್ತಾಡಿಯ ಯುವತಿಯೋರ್ವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಯುವತಿ ನೀಡಿದ ದೂರಿನಲ್ಲಿ ತಾನು ವ್ಯಾಸಂಗ ಮಾಡುತ್ತಿದ್ದು, ಪ್ರಜ್ವಲ್ ಕೆ.ವಿ ಗೌಡ ಎಂಬವರ ಜೊತೆ ಮದುವೆ ನಿಶ್ಚಯವಾಗಿದೆ. ಶುಭ ರೈ ಎಂಬ ಹೆಸರಿನ ಫೇಸ್‌ಬುಕ್ ಖಾತೆಯಿಂದ ನನ್ನ ಹಾಗೂ ಮನೆಯವರ ಮತ್ತು ಮದುವೆ ನಿಶ್ಚಯವಾದ ಹುಡುಗನ ಬಗ್ಗೆ ತನ್ನ ಖಾತೆಯಲ್ಲಿ ಪೋಸ್ಟ್‌ನ್ನು ಹಂಚಿಕೊಂಡಿರುವುದಲ್ಲದೆ ಪೋಟೋಗಳನ್ನು ನಕಲಿ ಖಾತೆಯಲ್ಲಿ ಹಾಕುತ್ತಿದ್ದು, ಇದರಿಂದಾಗಿ ನನ್ನ ಹಾಗೂ ಮನೆಯವರ ಮಾನಹಾನಿಯಾಗಿದೆ ಎಂದು ದೂರಿಯಲ್ಲಿ ಯುವತಿ ಆರೋಪಿಸಿದ್ದಾರೆ. ಯುವತಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಮದ್ದಡ್ಕತಾಯಿ ಶ್ರೀ ರಕ್ತೇಶ್ವರಿ ಮತ್ತು ಪಿಲಿಚಾಮುಂಡಿ ದೈವಸ್ಥಾನದ‌ಲ್ಲಿ ದೈವಗಳ ಪ್ರತಿಷ್ಠೆ ಹಾಗೂ ನೇಮೋತ್ಸವ

Suddi Udaya

ಆ.14: ಕಕ್ಕಿಂಜೆ ಹಾಗೂ ಪಿಲಿಕ್ಕಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿಯ ಪ್ರಯುಕ್ತ ವಿದ್ಯುತ್ ನಿಲುಗಡೆ

Suddi Udaya

ಪುರುಷ ಕಟ್ಟುವ ಆಚರಣೆಯಲ್ಲಿ ಮುಸ್ಲಿಂ ಧರ್ಮದ ಅವಹೇಳನ : ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಹೋರಾಟ: ಎಸ್.ಡಿ.ಪಿ.ಐ

Suddi Udaya

ನಡ ಪ್ರೌಢಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂಘ ಉದ್ಘಾಟನೆ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮೆನ್ಸ್ ಪಾರ್ಲರ್ ಸೆಲೂನ್ ಉದ್ಯಮಿ ತರಬೇತಿ ಸಮಾರೋಪ

Suddi Udaya

ರಮ್ಜಾನ್ ಹಬ್ಬದ ಪ್ರಯುಕ್ತ ವೇಣೂರು ಆರಕ್ಷಕ ಠಾಣೆಯಲ್ಲಿ ಶಾಂತಿ ಸಭೆ

Suddi Udaya
error: Content is protected !!