23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಫೇಸ್‌ಬುಕ್ ಖಾತೆಯಲ್ಲಿ ಪೊಸ್ಟ್ ಹಾಕಿ ಮಾನಹಾನಿ ಆರೋಪ:ಯುವತಿ ದೂರು: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ: ಫೇಸ್‌ಬುಕ್ ಖಾತೆಯಲ್ಲಿ ತನ್ನ ಹಾಗೂ ಮನೆಯವರ ಮತ್ತು ಮದುವೆ ಆಗುವ ಹುಡುಗನ ಬಗ್ಗೆ ಪೋಸ್ಟ್ ಹಾಕಿ ಮಾನಹಾನಿ ಮಾಡಲಾಗಿದೆ ಎಂದು ತೋಟತ್ತಾಡಿಯ ಯುವತಿಯೋರ್ವರು ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಯುವತಿ ನೀಡಿದ ದೂರಿನಲ್ಲಿ ತಾನು ವ್ಯಾಸಂಗ ಮಾಡುತ್ತಿದ್ದು, ಪ್ರಜ್ವಲ್ ಕೆ.ವಿ ಗೌಡ ಎಂಬವರ ಜೊತೆ ಮದುವೆ ನಿಶ್ಚಯವಾಗಿದೆ. ಶುಭ ರೈ ಎಂಬ ಹೆಸರಿನ ಫೇಸ್‌ಬುಕ್ ಖಾತೆಯಿಂದ ನನ್ನ ಹಾಗೂ ಮನೆಯವರ ಮತ್ತು ಮದುವೆ ನಿಶ್ಚಯವಾದ ಹುಡುಗನ ಬಗ್ಗೆ ತನ್ನ ಖಾತೆಯಲ್ಲಿ ಪೋಸ್ಟ್‌ನ್ನು ಹಂಚಿಕೊಂಡಿರುವುದಲ್ಲದೆ ಪೋಟೋಗಳನ್ನು ನಕಲಿ ಖಾತೆಯಲ್ಲಿ ಹಾಕುತ್ತಿದ್ದು, ಇದರಿಂದಾಗಿ ನನ್ನ ಹಾಗೂ ಮನೆಯವರ ಮಾನಹಾನಿಯಾಗಿದೆ ಎಂದು ದೂರಿಯಲ್ಲಿ ಯುವತಿ ಆರೋಪಿಸಿದ್ದಾರೆ. ಯುವತಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಮೊಗ್ರು ಗ್ರಾಮದ ಮುಗೇರಡ್ಕ ಕಿರಿಯ ಪ್ರಾಥಮಿಕ ಶಾಲೆ ಯಲ್ಲಿ 78ನೇ ವರ್ಷದ ಸ್ವಾತಂತ್ರೋತ್ಸವ ಆಚರಣೆ

Suddi Udaya

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

Suddi Udaya

ಗೇರುಕಟ್ಟೆ : ಪುಂಡಿಕಲ್ ಕುಕ್ಕು ನಲ್ಲಿ 16ನೇ ವರ್ಷದ ಸಾರ್ವಜನಿಕ ಶ್ರೀ ಶನೀಶ್ವರ ಪೂಜೆ ಹಾಗೂ ಧಾರ್ಮಿಕ ಉಪನ್ಯಾಸ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿಸ್ತರಿಸಿದ ಅನ್ನಪೂರ್ಣ ಮೇಲಂತಸ್ತಿನ ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡ ಭೋಜನಾಲಯದ ಲೋಕಾಪ೯ಣೆ

Suddi Udaya

ಎರ್ಡೂರು ನಿರಂಜನ್ ರಾವ್ ನಿಧನ

Suddi Udaya

ಬೆಳ್ತಂಗಡಿ ವಕೀಲರ ಸಂಘ ವತಿಯಿಂದ ಪಹಾಲ್ ಗಾಮ್ ದಾಳಿಗೆ ಖಂಡನೆ ಹಾಗೂ ಶ್ರದ್ಧಾಂಜಲಿ ಸಭೆ

Suddi Udaya
error: Content is protected !!